AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾಡಾನೆ ದಾಳಿಗೆ ಬಲಿ

ಬೆಳ್ಳಂಬೆಳಗ್ಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕ್ಯಾತನಹಳ್ಳಿಯ ಪ್ರಧಾನ್​ ಕಾಡಾನೆ ದಾಳಿಗೆ ಬಲಿಯಾಗಿದ್ದು, ಅರಣ್ಯ ಇಲಾಖೆ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾಡಾನೆ ದಾಳಿಗೆ ಬಲಿ
ಮೃತದೇಹದ ಎದುರು ಕಣ್ಣೀರು ಹಾಕುತ್ತಿರುವ ಕುಟುಂಬಸ್ಥರು
Follow us
sandhya thejappa
| Updated By: Lakshmi Hegde

Updated on:Dec 19, 2020 | 10:48 AM

ಹಾಸನ: ಕಾಡಾನೆ ದಾಳಿಗೆ ವ್ಯಕ್ತಿಯೋರ್ವ  ಬಲಿಯಾದ ಘಟನೆ  ಆಲೂರು ತಾಲೂಕಿನ ಭಕ್ತರವಳ್ಳಿ ಗ್ರಾಮದಲ್ಲಿ ನಡೆದಿದೆ.  ಕ್ಯಾತನಹಳ್ಳಿ ನಿವಾಸಿ ಪ್ರಧಾನ್​ (35) ಮೃತ.

ಎಂದಿನಂತೆ ಇಂದು ಮುಂಜಾನೆಯೇ ಪ್ರಧಾನ್​ ಜಮೀನಿಗೆ ತೆರಳಿ, ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ಮಾಡಿದೆ. ಇನ್ನು ಕಾಡಾನೆಗಳ ಹಾವಳಿಯ ಬಗ್ಗೆ ಈಗಾಗಲೇ ಹಲವು ಬಾರಿ ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರೂ, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ..ಈಗ ಒಂದು ಜೀವವೇ ಹೋಯ್ತು ಎಂದು ಕುಟುಂಬಸ್ಥರು ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ಕಾಡಾನೆ ನೋಡಲು ಬಂದಿದ್ದಾತ ಸಲಗದ ದಾಳಿಗೆ ಬಲಿಯಾದ

Published On - 10:46 am, Sat, 19 December 20

ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ