AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಲಿ

ಕೊಡಗು ಜಿಲ್ಲೆ ವಿರಾಜಪೇಟೆ ಮೂಲದ ರಾಜನ್(45) ಕಾಡನೆ ದಾಳಿಯಿಂದ ಮೃತಪಟ್ಟಿದ್ದು, ಪಿ.ಎಫ್.ಸಾಲ್ಡಾನ ಅವರ ತೋಟದಲ್ಲಿ ಮೆಣಸು ಕಾಯುವ ಕೆಲಸ ಮಾಡುತ್ತಿದ್ದ ರಾಜನ್ ಎಂದಿನಂತೆ ಇಂದು ಬೆಳಿಗ್ಗೆ ತೋಟದಲ್ಲಿ ಮೆಣಸು ಕಾಯುತ್ತಿದ್ದ ವೇಳೆ ಕಾಡಾನೆ ದಾಳಿ‌ ನಡೆಸಿದ್ದು, ರಾಜನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಲಿ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Jan 03, 2021 | 4:00 PM

Share

ಹಾಸನ: ಕಾಡಾನೆ ದಾಳಿಗೆ ವ್ಯಕ್ತಿಯೊರ್ವ ಬಲಿಯಾದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ದೊಡ್ಡಲಕ್ಕುಂದ ಗ್ರಾಮದ ಬಳಿ ನಡೆದಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ಮೂಲದ ರಾಜನ್ (45) ಕಾಡನೆ ದಾಳಿಯಿಂದ ಮೃತಪಟ್ಟಿದ್ದು, ಪಿ.ಎಫ್.ಸಾಲ್ಡಾನ ಅವರ ತೋಟದಲ್ಲಿ ರಾಜನ್ ಮೆಣಸು ಕಾಯುವ ಕೆಲಸ ಮಾಡುತ್ತಿದ್ದರು. ತೋಟದಲ್ಲಿ ಮೆಣಸು ಕಾಯುತ್ತಿದ್ದ ವೇಳೆ ಕಾಡಾನೆ ದಾಳಿ‌ ನಡೆಸಿದ್ದು, ರಾಜನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿ ಇದೆ ಮೊದಲೇನಲ್ಲ ಈ ಹಿಂದೆ ಅಂದರೆ ಡಿಸೆಂಬರ್ 19 ರಂದು ಆಲೂರು ತಾಲ್ಲೂಕಿನ ಭಕ್ತರವಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ್ದು, ಕ್ಯಾತನಹಳ್ಳಿಯ ಪ್ರಧಾನ್ (35) ಎಂಬ ವ್ಯಕ್ತಿ ಮೃತಪಟ್ಟಿದ್ದರು. ಹಾಸನ ಜಿಲ್ಲೆಯಲ್ಲಿ 15 ದಿನಗಳ ಅಂತರದಲ್ಲಿ ಪುನಃ ಕಾಡಾನೆ ದಾಳಿ ನಡೆದಿದ್ದು, ಕಾಡಾನೆಗಳ ಹಾವಳಿ ತಡೆಯದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿ: ಮನೆಯಲ್ಲಿದ್ದ ವೃದ್ಧ ಸಾವು, ಎರಡು ಮನೆಗಳು ಜಖಂ..

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ