AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಲಿ

ಕೊಡಗು ಜಿಲ್ಲೆ ವಿರಾಜಪೇಟೆ ಮೂಲದ ರಾಜನ್(45) ಕಾಡನೆ ದಾಳಿಯಿಂದ ಮೃತಪಟ್ಟಿದ್ದು, ಪಿ.ಎಫ್.ಸಾಲ್ಡಾನ ಅವರ ತೋಟದಲ್ಲಿ ಮೆಣಸು ಕಾಯುವ ಕೆಲಸ ಮಾಡುತ್ತಿದ್ದ ರಾಜನ್ ಎಂದಿನಂತೆ ಇಂದು ಬೆಳಿಗ್ಗೆ ತೋಟದಲ್ಲಿ ಮೆಣಸು ಕಾಯುತ್ತಿದ್ದ ವೇಳೆ ಕಾಡಾನೆ ದಾಳಿ‌ ನಡೆಸಿದ್ದು, ರಾಜನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾಡಾನೆ ದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬಲಿ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Jan 03, 2021 | 4:00 PM

Share

ಹಾಸನ: ಕಾಡಾನೆ ದಾಳಿಗೆ ವ್ಯಕ್ತಿಯೊರ್ವ ಬಲಿಯಾದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ದೊಡ್ಡಲಕ್ಕುಂದ ಗ್ರಾಮದ ಬಳಿ ನಡೆದಿದೆ.

ಕೊಡಗು ಜಿಲ್ಲೆ ವಿರಾಜಪೇಟೆ ಮೂಲದ ರಾಜನ್ (45) ಕಾಡನೆ ದಾಳಿಯಿಂದ ಮೃತಪಟ್ಟಿದ್ದು, ಪಿ.ಎಫ್.ಸಾಲ್ಡಾನ ಅವರ ತೋಟದಲ್ಲಿ ರಾಜನ್ ಮೆಣಸು ಕಾಯುವ ಕೆಲಸ ಮಾಡುತ್ತಿದ್ದರು. ತೋಟದಲ್ಲಿ ಮೆಣಸು ಕಾಯುತ್ತಿದ್ದ ವೇಳೆ ಕಾಡಾನೆ ದಾಳಿ‌ ನಡೆಸಿದ್ದು, ರಾಜನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿ ಇದೆ ಮೊದಲೇನಲ್ಲ ಈ ಹಿಂದೆ ಅಂದರೆ ಡಿಸೆಂಬರ್ 19 ರಂದು ಆಲೂರು ತಾಲ್ಲೂಕಿನ ಭಕ್ತರವಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ್ದು, ಕ್ಯಾತನಹಳ್ಳಿಯ ಪ್ರಧಾನ್ (35) ಎಂಬ ವ್ಯಕ್ತಿ ಮೃತಪಟ್ಟಿದ್ದರು. ಹಾಸನ ಜಿಲ್ಲೆಯಲ್ಲಿ 15 ದಿನಗಳ ಅಂತರದಲ್ಲಿ ಪುನಃ ಕಾಡಾನೆ ದಾಳಿ ನಡೆದಿದ್ದು, ಕಾಡಾನೆಗಳ ಹಾವಳಿ ತಡೆಯದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಡಾನೆ ದಾಳಿ: ಮನೆಯಲ್ಲಿದ್ದ ವೃದ್ಧ ಸಾವು, ಎರಡು ಮನೆಗಳು ಜಖಂ..

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ