AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಬಸ್ ಪಾರ್ಕಿಂಗ್ ಮಾಡಲು ಹಿಂದೆ ತೆಗೆದುಕೊಳ್ಳುವಾಗ ಚಕ್ರದಡಿ ಸಿಲುಕಿ ವ್ಯಕ್ತಿ ಸಾವು, ಯಾವೂರಲ್ಲಿ?

ಸರ್ಕಾರಿ ಬಸ್​ ಹಿಮ್ಮುಖವಾಗಿ ಚಲಿಸುವಾಗ ಚಕ್ರದಡಿ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಬಸ್​ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬೊಮ್ಮನಹಳ್ಳಿಯ ನಿವಾಸಿ ಗೊಲ್ಲಾಳಪ್ಪ ಕಡ್ಲೇವಾಡ(43) ಮೃತ ದುರ್ದೈವಿ.

ಸರ್ಕಾರಿ ಬಸ್ ಪಾರ್ಕಿಂಗ್ ಮಾಡಲು ಹಿಂದೆ ತೆಗೆದುಕೊಳ್ಳುವಾಗ ಚಕ್ರದಡಿ ಸಿಲುಕಿ ವ್ಯಕ್ತಿ ಸಾವು, ಯಾವೂರಲ್ಲಿ?
ಸರ್ಕಾರಿ ಬಸ್​ ಹಿಮ್ಮುಖವಾಗಿ ಚಲಿಸುವಾಗ ಚಕ್ರದಡಿ ಸಿಲುಕಿ ವ್ಯಕ್ತಿ ಸಾವು
KUSHAL V
|

Updated on:Jan 19, 2021 | 11:17 PM

Share

ವಿಜಯಪುರ: ಸರ್ಕಾರಿ ಬಸ್​ ಹಿಮ್ಮುಖವಾಗಿ ಚಲಿಸುವಾಗ ಚಕ್ರದಡಿ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಬಸ್​ ನಿಲ್ದಾಣದಲ್ಲಿ ಘಟನೆ ನಡೆದಿದೆ. ಬೊಮ್ಮನಹಳ್ಳಿಯ ನಿವಾಸಿ ಗೊಲ್ಲಾಳಪ್ಪ ಕಡ್ಲೇವಾಡ(43) ಮೃತ ದುರ್ದೈವಿ.

ಬಸ್ ಪಾರ್ಕಿಂಗ್ ಮಾಡಲು ಹಿಂದೆ ತೆಗೆದುಕೊಳ್ಳುವಾಗ ಘಟನೆ ನಡೆದಿದೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗದಗ: ಚಲಿಸುತ್ತಿದ್ದ ಟ್ರ್ಯಾಕ್ಟರ್​ನಿಂದ ಬಿದ್ದು ಚಾಲಕ ಸಾವು

Published On - 11:02 pm, Tue, 19 January 21

Follow Us
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್