AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾತೀರದಲ್ಲಿ ನೆತ್ತರು; ತಲೆ ಜಜ್ಜಿ ಪೌರ ಕಾರ್ಮಿಕನ ಬರ್ಬರ ಕೊಲೆ

ವಿಜಯಪುರ ಜಿಲ್ಲೆ ಆಲಮೇಲ ಬಸ್ ನಿಲ್ದಾಣದ ಬಳಿ ಕಲ್ಲಿನಿಂದ ತಲೆಗೆ ಜಜ್ಜಿ ಪೌರ ಕಾರ್ಮಿಕನ ಬರ್ಬರ ಕೊಲೆ ಮಾಡಲಾಗಿದೆ. ಪೌರ ಕಾರ್ಮಿಕ ರಮೇಶ್ ಬೇವಿನಮರದ(38) ಕೊಲೆಯಾದ ವ್ಯಕ್ತಿ.

ಭೀಮಾತೀರದಲ್ಲಿ ನೆತ್ತರು; ತಲೆ ಜಜ್ಜಿ ಪೌರ ಕಾರ್ಮಿಕನ ಬರ್ಬರ ಕೊಲೆ
ಮೃತನ ಕುಟುಂಬಸ್ಥರ ಆಕ್ರಂದನ
ಆಯೇಷಾ ಬಾನು
ಆಯೇಷಾ ಬಾನು|

Updated on:May 10, 2021 | 8:10 AM

Share

ವಿಜಯಪುರ: ಕೊರೊನಾ ಲಾಕ್ಡೌನ್ ಮಧ್ಯೆ ಭೀಮಾತೀರದಲ್ಲಿ ನೆತ್ತರು ಹರಿದಿದೆ. ವಿಜಯಪುರ ಜಿಲ್ಲೆ ಆಲಮೇಲ ಬಸ್ ನಿಲ್ದಾಣದ ಬಳಿ ಕಲ್ಲಿನಿಂದ ತಲೆಗೆ ಜಜ್ಜಿ ಪೌರ ಕಾರ್ಮಿಕನ ಬರ್ಬರ ಕೊಲೆ ಮಾಡಲಾಗಿದೆ. ಪೌರ ಕಾರ್ಮಿಕ ರಮೇಶ್ ಬೇವಿನಮರದ(38) ಕೊಲೆಯಾದ ವ್ಯಕ್ತಿ.

ಅಪರಿಚಿತರಿಂದ ಈ ಕೃತ್ಯ ನಡೆದಿದ್ದು, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲಾ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಭದ್ರಾ ಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಇನ್ನು ಮತ್ತೊಂದು ಕಡೆ ಭದ್ರಾ ಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ದಾವಣಗೆರೆ ಹೊರವಲಯದ ನಾಗಮ್ಮ ಕೇಶವಮೂರ್ತಿ ನಗರದ ಬಳಿಯ ಕಾಲುವೆಯಲ್ಲಿ ಕೊಳೆತಸ್ಥಿತಿಯಲ್ಲಿ ಶವ ಸಿಕ್ಕಿದೆ.

ಸುಮಾರು 45 ರಿಂದ 50 ವರ್ಷದೊಳಗಿನ ವಯಸ್ಸಿನ ಪರುಷನ ಶವ ಎಂದು ಶಂಕಿಸಲಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದ್ರೆ ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಶವ ಮತ್ತೆ ಮುಂದೇ ಹರಿದುಕೊಂಡು ಹೋಗಿದೆ.

ಇದನ್ನೂ ಓದಿ; ಭೀಮಾತೀರದ ಕುಖ್ಯಾತ ಬಾಗಪ್ಪ ಹರಿಜನ್​ನನ್ನು ಮತ್ತೆ ‌ಕಂಬಿ ಹಿಂದೆ ಹಾಕಿದ ಖಾಕಿ ಪಡೆ

ಕೊರೊನಾ ಭೀತಿಯ ನಡುವೆಯೂ ಬರ್ತ್​ ಡೇ ಆಚರಿಸಿದ ಭೀಮಾತೀರದ Don!

Published On - 7:52 am, Mon, 10 May 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು