AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಮೂಲದ ಹೋಟೆಲ್ ಉದ್ಯಮಿ ವಿಜಯಪುರದಲ್ಲಿ ನೇಣು‌ ಬಿಗಿದುಕೊಂಡು ಆತ್ಮಹತ್ಯೆ

ಹೋಟೆಲ್​ ಉದ್ಯಮಿ ನೇಣು‌ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ.

ಮಂಗಳೂರು ಮೂಲದ ಹೋಟೆಲ್ ಉದ್ಯಮಿ ವಿಜಯಪುರದಲ್ಲಿ ನೇಣು‌ ಬಿಗಿದುಕೊಂಡು ಆತ್ಮಹತ್ಯೆ
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
shruti hegde
| Edited By: |

Updated on: Mar 31, 2021 | 3:49 PM

Share

ವಿಜಯಪುರ: ಹೋಟೆಲ್​ ಉದ್ಯಮಿ ನೇಣು‌ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ ಬಾಡಿಗೆ ಆಧಾರದಲ್ಲಿ ಅಮರ್ ಹೋಟೆಲ್‌ ನಡೆಸುತ್ತಿದ್ದ ಗಣೇಶ್ ನೇಣಿಗೆ ಶರಣಾಗಿರುವುದು ತಿಳಿದು ಬಂದಿದೆ.

ಗಣೇಶ ಮೂಲತಃ ಮಂಗಳೂರು ಮೂಲದ ವ್ಯಕ್ತಿ. ಹಣಕ್ಕಾಗಿ 30 ಲಕ್ಷ ಸಾಲ ಮಾಡಿಕೊಂಡಿದ್ದರು. ಹಣವನ್ನು ಮರು ಪಾವತಿ ಮಾಡಿಕೊಳ್ಳಲಾಗದೇ ಹೋಟೆಲ್​ನ ಕೋಣೆಯೊಂದರಲ್ಲಿ ನೇಣು‌ ಹಾಕಿಕೊಂಡಿದ್ದಾರೆ. ಈ ಕುರಿತಂತೆ ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರಿನ ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದ ಯುವಕ ಸಾವು ಕಲ್ಲು ಕ್ವಾರಿಯಲ್ಲಿ ಮುಳುಗಿ ಶಿವರಾಜ (25) ಮರಣ ಹೊಂದಿದ್ದಾನೆ. ಘಟನೆ ದೇವದುರ್ಗ ತಾಲೂಕಿನ ಗಬ್ಬೂರ ಗ್ರಾಮದ ಬಳಿ ನಡೆದಿದೆ. ಈಜಾಡಲೆಂದು ನೀರಿಗೆ ಜಿಗಿದು ನೀರಿನಲ್ಲಿ ಮುಳುಗಿ ಶಿವರಾಜ ಸಾವನ್ನಪ್ಪಿದ್ದಾರೆ. ಗಬ್ಬೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ನಜ್ಜುಗುಜ್ಜಾದ ಕಾರು, ಖ್ಯಾತ ಗಾಯಕ ಸ್ಥಳದಲ್ಲೇ ಸಾವು

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಶೀಗೆಲ್ಲಾ ಸೋಂಕು: ಓರ್ವ ಬಾಲಕ ಸಾವು

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ