AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ಸಂಬಂಧಕ್ಕೆ ವಿರೋಧ: ಯುವತಿಯ ಕುಟುಂಬದವರಿಂದ ಪ್ರಿಯಕರನ ಕೊಲೆ ಶಂಕೆ

ಯುವಕ ಮತ್ತು ಯುವತಿ ಜಿಲ್ಲೆಯ ಶಹಾಪುರ ಗ್ರಾಮದವರಾಗಿದ್ದು, ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರು ಜೊತೆಯಾಗಿ ಶಹಾಪುರದಲ್ಲಿ ಡಿಗ್ರಿ ಓದುತ್ತಿದ್ದರು.

ಪ್ರೇಮ ಸಂಬಂಧಕ್ಕೆ ವಿರೋಧ: ಯುವತಿಯ ಕುಟುಂಬದವರಿಂದ ಪ್ರಿಯಕರನ ಕೊಲೆ ಶಂಕೆ
ಯುವಕ ಸಂತೋಷ್​
sandhya thejappa
sandhya thejappa| Edited By: ರಶ್ಮಿ ಕಲ್ಲಕಟ್ಟ|

Updated on: Jan 03, 2021 | 11:16 AM

Share

ಯಾದಗಿರಿ: ಪ್ರೀತಿಸುವ ವಿಚಾರ ಯುವತಿ ಮನೆಯಲ್ಲಿ ಗೊತ್ತಾಗಿ ಯುವತಿಯ ಕುಟುಂಬಸ್ಥರು ಪ್ರಿಯಕರನ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕ ಮತ್ತು ಯುವತಿ ಜಿಲ್ಲೆಯ ಶಹಾಪುರ ಗ್ರಾಮದವರಾಗಿದ್ದು, ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರು ಜೊತೆಯಾಗಿ ಶಹಾಪುರದಲ್ಲಿ ಡಿಗ್ರಿ ಓದುತ್ತಿದ್ದರು. ಸಂತೋಷ್ ಎಂಬವನು ವಿಡಿಯೋ ಕಾಲ್ ಮಾಡಿದ್ದಾಗ ಯುವತಿ ಮನೆಯವರಿಗೆ ಪ್ರೀತಿ ವಿಚಾರ ತಿಳಿದಿದೆ. ಹೀಗಾಗಿ ಸಂತೋಷ್ ಎಂಬಾತನಿಗೆ ಬುದ್ಧಿಮಾತು ಹೇಳಲು ಕರೆಸಿದ ಯುವತಿ ಪೋಷಕರು ಹತ್ಯೆಗೈದು, ಶವದ ಪಕ್ಕ ಕ್ರಿಮಿನಾಶಕದ ಬಾಟಲ್ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಬಿಂಬಿಸಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸರ್ಕಾರಿ ಬಾಲಕರ ಹಾಸ್ಟೇಲ್ ಹಿಂಬದಿಯಲ್ಲಿ ಶವ ಪತ್ತೆಯಾಗಿದೆ.

ಸ್ತ್ರೀರೋಗ ತಜ್ಞೆ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ.. ಅಶ್ಲೀಲ ವಿಡಿಯೋ ಕಳಿಸಿ ಎಂದ ಕಿರಾತಕರು!

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್