AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮ ಸಂಬಂಧಕ್ಕೆ ವಿರೋಧ: ಯುವತಿಯ ಕುಟುಂಬದವರಿಂದ ಪ್ರಿಯಕರನ ಕೊಲೆ ಶಂಕೆ

ಯುವಕ ಮತ್ತು ಯುವತಿ ಜಿಲ್ಲೆಯ ಶಹಾಪುರ ಗ್ರಾಮದವರಾಗಿದ್ದು, ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರು ಜೊತೆಯಾಗಿ ಶಹಾಪುರದಲ್ಲಿ ಡಿಗ್ರಿ ಓದುತ್ತಿದ್ದರು.

ಪ್ರೇಮ ಸಂಬಂಧಕ್ಕೆ ವಿರೋಧ: ಯುವತಿಯ ಕುಟುಂಬದವರಿಂದ ಪ್ರಿಯಕರನ ಕೊಲೆ ಶಂಕೆ
ಯುವಕ ಸಂತೋಷ್​
sandhya thejappa
| Edited By: |

Updated on: Jan 03, 2021 | 11:16 AM

Share

ಯಾದಗಿರಿ: ಪ್ರೀತಿಸುವ ವಿಚಾರ ಯುವತಿ ಮನೆಯಲ್ಲಿ ಗೊತ್ತಾಗಿ ಯುವತಿಯ ಕುಟುಂಬಸ್ಥರು ಪ್ರಿಯಕರನ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕ ಮತ್ತು ಯುವತಿ ಜಿಲ್ಲೆಯ ಶಹಾಪುರ ಗ್ರಾಮದವರಾಗಿದ್ದು, ಕಳೆದ ಮೂರು ವರ್ಷದಿಂದ ಪ್ರೀತಿಸುತ್ತಿದ್ದರು. ಇಬ್ಬರು ಜೊತೆಯಾಗಿ ಶಹಾಪುರದಲ್ಲಿ ಡಿಗ್ರಿ ಓದುತ್ತಿದ್ದರು. ಸಂತೋಷ್ ಎಂಬವನು ವಿಡಿಯೋ ಕಾಲ್ ಮಾಡಿದ್ದಾಗ ಯುವತಿ ಮನೆಯವರಿಗೆ ಪ್ರೀತಿ ವಿಚಾರ ತಿಳಿದಿದೆ. ಹೀಗಾಗಿ ಸಂತೋಷ್ ಎಂಬಾತನಿಗೆ ಬುದ್ಧಿಮಾತು ಹೇಳಲು ಕರೆಸಿದ ಯುವತಿ ಪೋಷಕರು ಹತ್ಯೆಗೈದು, ಶವದ ಪಕ್ಕ ಕ್ರಿಮಿನಾಶಕದ ಬಾಟಲ್ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಬಿಂಬಿಸಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸರ್ಕಾರಿ ಬಾಲಕರ ಹಾಸ್ಟೇಲ್ ಹಿಂಬದಿಯಲ್ಲಿ ಶವ ಪತ್ತೆಯಾಗಿದೆ.

ಸ್ತ್ರೀರೋಗ ತಜ್ಞೆ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ.. ಅಶ್ಲೀಲ ವಿಡಿಯೋ ಕಳಿಸಿ ಎಂದ ಕಿರಾತಕರು!

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?