AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಶಕಗಳ ಹಿಂದೆ ಸತ್ತ ವ್ಯಕ್ತಿ ಪ್ರತ್ಯಕ್ಷ, ಚಿತ್ರನಾಯಕನಹಳ್ಳಿಯಲ್ಲಿ ವಿಚಿತ್ರ ಘಟನೆ!

ಚಿತ್ರದುರ್ಗ: ನಾಲ್ಕು ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದ ವ್ಯಕ್ತಿ ಮರಳಿ ಗ್ರಾಮಕ್ಕೆ ಬಂದಿರುವ ವಿಚಿತ್ರ ಘಟನೆಯೊಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯಲ್ಲಿ ನಡೆದಿದೆ. ಈರಜ್ಜ ಎಂಬ ವ್ಯಕ್ತಿ 4 ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಸಂಬಂಧಿಕರು ಈರಜ್ಜನ ಅಂತ್ಯಸಂಸ್ಕಾರವನ್ನೂ ಮಾಡಿದ್ದರು. ಆದ್ರೆ ಅಂತ್ಯಸಂಸ್ಕಾರದ ಮರುದಿನ ಸಮಾಧಿ ಸ್ಥಳದಲ್ಲಿ ಮಣ್ಣು ಹರಡಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ ಈಗ ಈರಜ್ಜ ಮರಳಿ ಮನೆಗೆ ಬಂದಿರುವುದು ಕುಟುಂಬಸ್ಥರಿಗೆ ಅಚ್ಚರಿಯ ಜೊತೆ ಸಂತಸ ತಂದಿದೆ. ಈರಜ್ಜ ಈಗಾಗಲೇ ಆಂಧ್ರ ಪ್ರದೇಶದಲ್ಲಿ […]

4 ದಶಕಗಳ ಹಿಂದೆ ಸತ್ತ ವ್ಯಕ್ತಿ ಪ್ರತ್ಯಕ್ಷ, ಚಿತ್ರನಾಯಕನಹಳ್ಳಿಯಲ್ಲಿ ವಿಚಿತ್ರ ಘಟನೆ!
ಸಾಧು ಶ್ರೀನಾಥ್​
|

Updated on:Oct 31, 2019 | 2:04 PM

Share

ಚಿತ್ರದುರ್ಗ: ನಾಲ್ಕು ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದ ವ್ಯಕ್ತಿ ಮರಳಿ ಗ್ರಾಮಕ್ಕೆ ಬಂದಿರುವ ವಿಚಿತ್ರ ಘಟನೆಯೊಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯಲ್ಲಿ ನಡೆದಿದೆ.

ಈರಜ್ಜ ಎಂಬ ವ್ಯಕ್ತಿ 4 ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಸಂಬಂಧಿಕರು ಈರಜ್ಜನ ಅಂತ್ಯಸಂಸ್ಕಾರವನ್ನೂ ಮಾಡಿದ್ದರು. ಆದ್ರೆ ಅಂತ್ಯಸಂಸ್ಕಾರದ ಮರುದಿನ ಸಮಾಧಿ ಸ್ಥಳದಲ್ಲಿ ಮಣ್ಣು ಹರಡಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ ಈಗ ಈರಜ್ಜ ಮರಳಿ ಮನೆಗೆ ಬಂದಿರುವುದು ಕುಟುಂಬಸ್ಥರಿಗೆ ಅಚ್ಚರಿಯ ಜೊತೆ ಸಂತಸ ತಂದಿದೆ.

ಈರಜ್ಜ ಈಗಾಗಲೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಮದುವೆ ಆಗಿದ್ದಾರಂತೆ. ಏನೇ ಆಗ್ಲಿ ನಾಲ್ಕು ದಶಕಗಳ ಬಳಿಕ ಮರಳಿ ತನ್ನ ಸ್ವಂತ ಗ್ರಾಮಕ್ಕೆ ಬಂದಿರುವ ಪತಿಗೆ, ಪತ್ನಿ ಈರಜ್ಜಿ ಸ್ವಾಗತಿಸಿದ್ದಾರೆ.

Published On - 6:19 pm, Tue, 29 October 19

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ