AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಶಕಗಳ ಹಿಂದೆ ಸತ್ತ ವ್ಯಕ್ತಿ ಪ್ರತ್ಯಕ್ಷ, ಚಿತ್ರನಾಯಕನಹಳ್ಳಿಯಲ್ಲಿ ವಿಚಿತ್ರ ಘಟನೆ!

ಚಿತ್ರದುರ್ಗ: ನಾಲ್ಕು ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದ ವ್ಯಕ್ತಿ ಮರಳಿ ಗ್ರಾಮಕ್ಕೆ ಬಂದಿರುವ ವಿಚಿತ್ರ ಘಟನೆಯೊಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯಲ್ಲಿ ನಡೆದಿದೆ. ಈರಜ್ಜ ಎಂಬ ವ್ಯಕ್ತಿ 4 ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಸಂಬಂಧಿಕರು ಈರಜ್ಜನ ಅಂತ್ಯಸಂಸ್ಕಾರವನ್ನೂ ಮಾಡಿದ್ದರು. ಆದ್ರೆ ಅಂತ್ಯಸಂಸ್ಕಾರದ ಮರುದಿನ ಸಮಾಧಿ ಸ್ಥಳದಲ್ಲಿ ಮಣ್ಣು ಹರಡಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ ಈಗ ಈರಜ್ಜ ಮರಳಿ ಮನೆಗೆ ಬಂದಿರುವುದು ಕುಟುಂಬಸ್ಥರಿಗೆ ಅಚ್ಚರಿಯ ಜೊತೆ ಸಂತಸ ತಂದಿದೆ. ಈರಜ್ಜ ಈಗಾಗಲೇ ಆಂಧ್ರ ಪ್ರದೇಶದಲ್ಲಿ […]

4 ದಶಕಗಳ ಹಿಂದೆ ಸತ್ತ ವ್ಯಕ್ತಿ ಪ್ರತ್ಯಕ್ಷ, ಚಿತ್ರನಾಯಕನಹಳ್ಳಿಯಲ್ಲಿ ವಿಚಿತ್ರ ಘಟನೆ!
ಸಾಧು ಶ್ರೀನಾಥ್​
|

Updated on:Oct 31, 2019 | 2:04 PM

Share

ಚಿತ್ರದುರ್ಗ: ನಾಲ್ಕು ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದ ವ್ಯಕ್ತಿ ಮರಳಿ ಗ್ರಾಮಕ್ಕೆ ಬಂದಿರುವ ವಿಚಿತ್ರ ಘಟನೆಯೊಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯಲ್ಲಿ ನಡೆದಿದೆ.

ಈರಜ್ಜ ಎಂಬ ವ್ಯಕ್ತಿ 4 ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಸಂಬಂಧಿಕರು ಈರಜ್ಜನ ಅಂತ್ಯಸಂಸ್ಕಾರವನ್ನೂ ಮಾಡಿದ್ದರು. ಆದ್ರೆ ಅಂತ್ಯಸಂಸ್ಕಾರದ ಮರುದಿನ ಸಮಾಧಿ ಸ್ಥಳದಲ್ಲಿ ಮಣ್ಣು ಹರಡಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ ಈಗ ಈರಜ್ಜ ಮರಳಿ ಮನೆಗೆ ಬಂದಿರುವುದು ಕುಟುಂಬಸ್ಥರಿಗೆ ಅಚ್ಚರಿಯ ಜೊತೆ ಸಂತಸ ತಂದಿದೆ.

ಈರಜ್ಜ ಈಗಾಗಲೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಮದುವೆ ಆಗಿದ್ದಾರಂತೆ. ಏನೇ ಆಗ್ಲಿ ನಾಲ್ಕು ದಶಕಗಳ ಬಳಿಕ ಮರಳಿ ತನ್ನ ಸ್ವಂತ ಗ್ರಾಮಕ್ಕೆ ಬಂದಿರುವ ಪತಿಗೆ, ಪತ್ನಿ ಈರಜ್ಜಿ ಸ್ವಾಗತಿಸಿದ್ದಾರೆ.

Published On - 6:19 pm, Tue, 29 October 19

ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!