AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಶಕಗಳ ಹಿಂದೆ ಸತ್ತ ವ್ಯಕ್ತಿ ಪ್ರತ್ಯಕ್ಷ, ಚಿತ್ರನಾಯಕನಹಳ್ಳಿಯಲ್ಲಿ ವಿಚಿತ್ರ ಘಟನೆ!

ಚಿತ್ರದುರ್ಗ: ನಾಲ್ಕು ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದ ವ್ಯಕ್ತಿ ಮರಳಿ ಗ್ರಾಮಕ್ಕೆ ಬಂದಿರುವ ವಿಚಿತ್ರ ಘಟನೆಯೊಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯಲ್ಲಿ ನಡೆದಿದೆ. ಈರಜ್ಜ ಎಂಬ ವ್ಯಕ್ತಿ 4 ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಸಂಬಂಧಿಕರು ಈರಜ್ಜನ ಅಂತ್ಯಸಂಸ್ಕಾರವನ್ನೂ ಮಾಡಿದ್ದರು. ಆದ್ರೆ ಅಂತ್ಯಸಂಸ್ಕಾರದ ಮರುದಿನ ಸಮಾಧಿ ಸ್ಥಳದಲ್ಲಿ ಮಣ್ಣು ಹರಡಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ ಈಗ ಈರಜ್ಜ ಮರಳಿ ಮನೆಗೆ ಬಂದಿರುವುದು ಕುಟುಂಬಸ್ಥರಿಗೆ ಅಚ್ಚರಿಯ ಜೊತೆ ಸಂತಸ ತಂದಿದೆ. ಈರಜ್ಜ ಈಗಾಗಲೇ ಆಂಧ್ರ ಪ್ರದೇಶದಲ್ಲಿ […]

4 ದಶಕಗಳ ಹಿಂದೆ ಸತ್ತ ವ್ಯಕ್ತಿ ಪ್ರತ್ಯಕ್ಷ, ಚಿತ್ರನಾಯಕನಹಳ್ಳಿಯಲ್ಲಿ ವಿಚಿತ್ರ ಘಟನೆ!
ಸಾಧು ಶ್ರೀನಾಥ್​
|

Updated on:Oct 31, 2019 | 2:04 PM

Share

ಚಿತ್ರದುರ್ಗ: ನಾಲ್ಕು ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದ ವ್ಯಕ್ತಿ ಮರಳಿ ಗ್ರಾಮಕ್ಕೆ ಬಂದಿರುವ ವಿಚಿತ್ರ ಘಟನೆಯೊಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯಲ್ಲಿ ನಡೆದಿದೆ.

ಈರಜ್ಜ ಎಂಬ ವ್ಯಕ್ತಿ 4 ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಸಂಬಂಧಿಕರು ಈರಜ್ಜನ ಅಂತ್ಯಸಂಸ್ಕಾರವನ್ನೂ ಮಾಡಿದ್ದರು. ಆದ್ರೆ ಅಂತ್ಯಸಂಸ್ಕಾರದ ಮರುದಿನ ಸಮಾಧಿ ಸ್ಥಳದಲ್ಲಿ ಮಣ್ಣು ಹರಡಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ ಈಗ ಈರಜ್ಜ ಮರಳಿ ಮನೆಗೆ ಬಂದಿರುವುದು ಕುಟುಂಬಸ್ಥರಿಗೆ ಅಚ್ಚರಿಯ ಜೊತೆ ಸಂತಸ ತಂದಿದೆ.

ಈರಜ್ಜ ಈಗಾಗಲೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಮದುವೆ ಆಗಿದ್ದಾರಂತೆ. ಏನೇ ಆಗ್ಲಿ ನಾಲ್ಕು ದಶಕಗಳ ಬಳಿಕ ಮರಳಿ ತನ್ನ ಸ್ವಂತ ಗ್ರಾಮಕ್ಕೆ ಬಂದಿರುವ ಪತಿಗೆ, ಪತ್ನಿ ಈರಜ್ಜಿ ಸ್ವಾಗತಿಸಿದ್ದಾರೆ.

Published On - 6:19 pm, Tue, 29 October 19

Follow Us
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ