AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ದಶಕಗಳ ಹಿಂದೆ ಸತ್ತ ವ್ಯಕ್ತಿ ಪ್ರತ್ಯಕ್ಷ, ಚಿತ್ರನಾಯಕನಹಳ್ಳಿಯಲ್ಲಿ ವಿಚಿತ್ರ ಘಟನೆ!

ಚಿತ್ರದುರ್ಗ: ನಾಲ್ಕು ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದ ವ್ಯಕ್ತಿ ಮರಳಿ ಗ್ರಾಮಕ್ಕೆ ಬಂದಿರುವ ವಿಚಿತ್ರ ಘಟನೆಯೊಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯಲ್ಲಿ ನಡೆದಿದೆ. ಈರಜ್ಜ ಎಂಬ ವ್ಯಕ್ತಿ 4 ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಸಂಬಂಧಿಕರು ಈರಜ್ಜನ ಅಂತ್ಯಸಂಸ್ಕಾರವನ್ನೂ ಮಾಡಿದ್ದರು. ಆದ್ರೆ ಅಂತ್ಯಸಂಸ್ಕಾರದ ಮರುದಿನ ಸಮಾಧಿ ಸ್ಥಳದಲ್ಲಿ ಮಣ್ಣು ಹರಡಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ ಈಗ ಈರಜ್ಜ ಮರಳಿ ಮನೆಗೆ ಬಂದಿರುವುದು ಕುಟುಂಬಸ್ಥರಿಗೆ ಅಚ್ಚರಿಯ ಜೊತೆ ಸಂತಸ ತಂದಿದೆ. ಈರಜ್ಜ ಈಗಾಗಲೇ ಆಂಧ್ರ ಪ್ರದೇಶದಲ್ಲಿ […]

4 ದಶಕಗಳ ಹಿಂದೆ ಸತ್ತ ವ್ಯಕ್ತಿ ಪ್ರತ್ಯಕ್ಷ, ಚಿತ್ರನಾಯಕನಹಳ್ಳಿಯಲ್ಲಿ ವಿಚಿತ್ರ ಘಟನೆ!
ಸಾಧು ಶ್ರೀನಾಥ್​
|

Updated on:Oct 31, 2019 | 2:04 PM

Share

ಚಿತ್ರದುರ್ಗ: ನಾಲ್ಕು ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದ ವ್ಯಕ್ತಿ ಮರಳಿ ಗ್ರಾಮಕ್ಕೆ ಬಂದಿರುವ ವಿಚಿತ್ರ ಘಟನೆಯೊಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯಲ್ಲಿ ನಡೆದಿದೆ.

ಈರಜ್ಜ ಎಂಬ ವ್ಯಕ್ತಿ 4 ದಶಕಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು. ಸಂಬಂಧಿಕರು ಈರಜ್ಜನ ಅಂತ್ಯಸಂಸ್ಕಾರವನ್ನೂ ಮಾಡಿದ್ದರು. ಆದ್ರೆ ಅಂತ್ಯಸಂಸ್ಕಾರದ ಮರುದಿನ ಸಮಾಧಿ ಸ್ಥಳದಲ್ಲಿ ಮಣ್ಣು ಹರಡಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ ಈಗ ಈರಜ್ಜ ಮರಳಿ ಮನೆಗೆ ಬಂದಿರುವುದು ಕುಟುಂಬಸ್ಥರಿಗೆ ಅಚ್ಚರಿಯ ಜೊತೆ ಸಂತಸ ತಂದಿದೆ.

ಈರಜ್ಜ ಈಗಾಗಲೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಮದುವೆ ಆಗಿದ್ದಾರಂತೆ. ಏನೇ ಆಗ್ಲಿ ನಾಲ್ಕು ದಶಕಗಳ ಬಳಿಕ ಮರಳಿ ತನ್ನ ಸ್ವಂತ ಗ್ರಾಮಕ್ಕೆ ಬಂದಿರುವ ಪತಿಗೆ, ಪತ್ನಿ ಈರಜ್ಜಿ ಸ್ವಾಗತಿಸಿದ್ದಾರೆ.

Published On - 6:19 pm, Tue, 29 October 19

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ