AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಂ: ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿ ಅಂಗಡಿ ದೋಚಲು ಯತ್ನಿಸಿದ್ದವರ ಸೆರೆ, ಬೈಕ್​ಗಳ ಡಿಕ್ಕಿ-ದಂಪತಿ ಸೇರಿ ಮೂವರ ಸಾವು

ಈ ಮೂವರೂ ಪಾತಕಿಗಳು ಮೇ 26ರಂದು ಮಣಪ್ಪುರಂ ಫೈನಾನ್ಸ್​ನಲ್ಲಿ ದೋಚಲು ಯತ್ನಿಸಿದ್ದರು. ಗ್ಯಾಸ್​ ಕಟರ್​ನಿಂದ ರೋಲಿಂಗ್ ಶೆಟರ್​​ ಕತ್ತರಿಸಿ ಒಳಗೆ ನುಗ್ಗಿದ್ದರು. ಸೈರನ್​ ಮೊಳಗಿದ ಹಿನ್ನೆಲೆಯಲ್ಲಿ ಭೀತಿಗೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದರು. ಗಮನಾರ್ಹವೆಂದರೆ ಗುರುತು ಸಿಗಬಾರದೆಂದು ನೈಟಿ ಹಾಕಿಕೊಂಡು ಬಂದಿದ್ದರು.

ಕ್ರೈಂ: ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿ ಅಂಗಡಿ ದೋಚಲು ಯತ್ನಿಸಿದ್ದವರ ಸೆರೆ, ಬೈಕ್​ಗಳ ಡಿಕ್ಕಿ-ದಂಪತಿ ಸೇರಿ ಮೂವರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Jun 02, 2022 | 3:35 PM

Share

ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರದಲ್ಲಿ ಗುರುತುಸಿಗಬಾರದೆಂದು ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿಯ ಅಂಗಡಿ ದೋಚಲು ಯತ್ನಿಸಿದ್ದವರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜಗೋಪಾಲನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಾಗರಾಜ್, ಕುಮಾರ್ ಮತ್ತು ಬಹದ್ದೂರ್ ಸಿಂಗ್ ಬಂಧಿತರು.

ಈ ಮೂವರೂ ಪಾತಕಿಗಳು ಮೇ 26ರಂದು ಮಣಪ್ಪುರಂ ಫೈನಾನ್ಸ್​ನಲ್ಲಿ ದೋಚಲು ಯತ್ನಿಸಿದ್ದರು. ಗ್ಯಾಸ್​ ಕಟರ್​ನಿಂದ ರೋಲಿಂಗ್ ಶೆಟರ್​​ ಕತ್ತರಿಸಿ ಒಳಗೆ ನುಗ್ಗಿದ್ದರು. ಸೈರನ್​ ಮೊಳಗಿದ ಹಿನ್ನೆಲೆಯಲ್ಲಿ ಭೀತಿಗೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದರು. ಗಮನಾರ್ಹವೆಂದರೆ ಗುರುತು ಸಿಗಬಾರದೆಂದು ನೈಟಿ ಹಾಕಿಕೊಂಡು ಬಂದಿದ್ದ ಈ ಗ್ಯಾಂಗ್, ಈ ಹಿಂದೆ ಎಟಿಎಂ ಯಂತ್ರ ಕಳ್ಳತನಕ್ಕೆ ಯತ್ನಿಸಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

2 ಬೈಕ್​ಗಳ ನಡುವೆ ಡಿಕ್ಕಿ: ದಂಪತಿ ಮತ್ತು ಹಟ್ಟಿ ಚಿನ್ನದ ಗಣಿ ಕಾರ್ಮಿಕ ಸಾವು

ರಾಯಚೂರು: 2 ಬೈಕ್​ಗಳ ನಡುವೆ ಡಿಕ್ಕಿಯಾಗಿ, ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಜಕ್ಕಳದಿನ್ನಿ ಬಳಿ ಈ ದುರಂತ ನಡೆದಿದೆ. ವಿರೂಪಾಕ್ಷಪ್ಪಗೌಡ(45), ಪತ್ನಿ ಮಲ್ಲಮ್ಮ(38) ಮತ್ತು ಹಟ್ಟಿ ಚಿನ್ನದ ಗಣಿ ಕಾರ್ಮಿಕ ಮೃತಪಟ್ಟವರು. ಮೃತ ದಂಪತಿ ಮಾನ್ವಿ ತಾಲೂಕಿನ ಮಲದಗುಡ್ಡದ ನಿವಾಸಿಗಳು. ಮತ್ತೊಂದು ಬೈಕ್​ನಲ್ಲಿದ್ದ ಹಟ್ಟಿ ಚಿನ್ನದ ಗಣಿ ಕಾರ್ಮಿಕ ಓವರ್​ಟೇಕ್ ಮಾಡಲು ಹೋಗಿ 2 ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:30 pm, Thu, 2 June 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ