Melukote Cheluvanarayana swamy temple: ಮೇಲುಕೋಟೆಯಲ್ಲಿ ಇನ್ನು ಮುಂದೆ ದೀವಟಿಗೆ ಸಲಾಂ ಬದಲಿಗೆ ಸಂಧ್ಯಾರತಿ ಎಂದು ಮರುನಾಮಕರಣಕ್ಕೆ ಮಂಡ್ಯ ಡಿಸಿ ಶಿಫಾರಸ್ಸು ಮಾಡಿದ್ದಾರೆ. ದೀವಟಿಗೆ ಸಲಾಂ ಆರತಿ ಹೆಸರು ಬದಲಿಸುವಂತೆ ಧಾರ್ಮಿಕ ಪರಿಷತ್ತು ಸದಸ್ಯ ...
ಮಂಡ್ಯ ಜಿಲ್ಲೆಯ ಸೌಹಾರ್ದತೆಗೆ ಬೆಂಕಿ ಹಚ್ಚಲು ಬರುತ್ತಿದ್ದಾರೆ. ಸೌಹಾರ್ದತೆ ಕೆಡಿಸಲು ಬಂದರೆ ಹಿಂಸಾ ಮಾರ್ಗ ಹಿಡಿಯುತ್ತೇವೆ. ಮಂಡ್ಯ ಜಿಲ್ಲೆಗೂ ಪ್ರಮೋದ್ ಮುತಾಲಿಕ್ಗೂ ಏನ್ ಸಂಬಂಧ. ಮಂಡ್ಯದಲ್ಲಿ ಪಾದಯಾತ್ರೆ ಮಾಡಲು ನಾವು ಬಿಡುವುದಿಲ್ಲ ಎಂದರು. ...
ಶ್ರೀರಂಗಪಟ್ಟಣದ ಜಾಮಿಯ ಮಸೀದಿ ವಿವಾದ ಹಿನ್ನಲೆ, ಕಾನೂನು ಪ್ರಕಾರ ಹೋರಾಟ ನಡೆಸಲಿ ಕಾನೂನಿನಲ್ಲಿ ಏನು ಅವಕಾಶವಿದೆಯೋ ಆ ರೀತಿ ನಡೆಯಲಿ ಎಂದು ಹೇಳಿದ್ದಾರೆ. ...
2008ರ ಬಳಿಕ ಮೇ ತಿಂಗಳಲ್ಲಿ ಡ್ಯಾಂನಲ್ಲಿ 100 ಅಡಿ ನೀರು ಸಂಗ್ರಹವಾಗಿದ್ದು, ಜಲಾಶಯದ ನೀರಿನ ಮಟ್ಟ ಏರಿಕೆಯಿಂದ ರೈತರ ಮುಖದಲ್ಲಿ ಸಂತಸ ಮೂಡಿದೆ. ಕೆಆರ್ಎಸ್ ಜಲಾಶಯದ ನೀರಿನ ಸಾಮರ್ಥ್ಯ 124.80 ಅಡಿ. ಜಲಾಶಯದ ಇಂದಿನ ...
ಮೇಲ್ಮೈ ಸುಳಿಗಾಳಿಯ ಕಾರಣದಿಂದ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಹೇಳಿದ್ದಾರೆ. ...
ಮಂಡ್ಯ ಶುಗರ್ ಕಾರ್ಖಾನೆ ಗೇಟ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮತಿನ ಚಕಮಕಿ ನಡೆದಿದ್ದು, ಕಾರ್ಖಾನೆ ಮುಂದೆ ಹೈ ಡ್ರಾಮ ಸೃಷ್ಟಿಯಾಗಿದೆ. ...
ದ್ರಾಕ್ಷಿ ಬೆಲೆ ಸದ್ಯ ಕೆಜಿಗೆ 70-80 ರೂಪಾಯಿ. ಹೀಗೆ ಇದ್ದರೂ ರಸ್ತೆಗೆ ದ್ರಾಕ್ಷಿ ಸುರಿದು ಹೋಗಿದ್ದಾರೆ. ಅನುಮಾನದ ನಡುವೆಯೂ ದ್ರಾಕ್ಷಿಯನ್ನು ಜನರು ಬಾಚಿಕೊಂಡಿದ್ದಾರೆ. ...
ಕಾಂಗ್ರೆಸ್ನಲ್ಲಿ ಇವತ್ತು ಎರಡು ಟೀಂ ಇದೆ. ಒಂದು ಸಿದ್ದರಾಮಯ್ಯ ಟೀಂ. ಮತ್ತೊಂದು ಡಿ.ಕೆ.ಶಿವಕುಮಾರ್ ಟೀಂ. ಗೋರಿ ಪಾಳ್ಯದ ಬಸ್ಸು ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್. ಸಿದ್ದರಾಮಯ್ಯ ಟೀಂನ ವೈಸ್ ಕ್ಯಾಪ್ಟನ್ ಗೋರಿ ಪಾಳ್ಯದ ಬಸ್ಸು, ...
ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿಚಾರವಾಗಿ, ನಾನು ನನ್ನ ಪೂರ್ವಜರು ಇಲ್ಲಿ ನಮಾಜ್ ಮಾಡುತ್ತಲೇ ಬಂದಿದ್ದೇವೆ. ...
ಈ ಬಾರಿ ಹನುಮ ಜಯಂತಿಗೆ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಗೆ ಹೋಗಿ ಪೂಜೆ ಸಲ್ಲಿಸುತ್ತೇವೆ ಎಂದು ಹಿಂದೂ ಮುಖಂಡ ಮಂಜುನಾಥ್ ಹೇಳಿದ್ದಾರೆ. ...