AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಮಂಡ್ಯ ಜಿಲ್ಲೆ ಬಿಳಿದಗಲು ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆ ಮೇಲೆ ದಾಳಿ ನಡೆಸಿದೆ.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು
ದರೋಡೆ ವಿಫಲ ಯತ್ನ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on:Apr 06, 2022 | 8:04 PM

Share

ಮಂಡ್ಯ: ಒಂಟಿ ಮನೆಯಲ್ಲಿ ದರೋಡೆಗೆ ನಡೆಸಿದ ಯತ್ನ ವಿಫಲವಾದ ಘಟನೆ ಮಂಡ್ಯ ತಾಲೂಕಿನ ಬಿಳಿದಗಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆಯಲ್ಲಿ ಖದೀಮರು ದರೋಡೆಗೆ ಯತ್ನಿಸಿದ್ದಾರೆ. ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಮುಂದಾಗಿದ್ದರು. ಈ ವೇಳೆ ಪುಟ್ಟಸ್ವಾಮಿ ಹಾಗೂ ಕೆಲಸದವರು ಹೊರ ಬಂದ ಹಿನ್ನೆಲೆ ದರೋಡೆ ಯತ್ನ ವಿಫಲವಾಗಿದೆ.

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಬಿಳಿದಗಲು ಗ್ರಾಮದ ಮನೆ ಮೇಲೆ ದಾಳಿ ನಡೆಸಿದೆ. ಆ ವೇಳೆ ಪುಟ್ಟಸ್ವಾಮಿ ಮತ್ತು ಕೆಲಸದವರು ಮನೆ ಹೊರಗೆ ಬಂದಿದ್ದಾರೆ. ಖದೀಮರ ಕೃತ್ಯ ಕಂಡವರ ಮೇಲೆ, ಕಲ್ಲು ಎಸೆದು ಹಲ್ಲೆ ನಡೆಸಲು ದರೋಡೆಕೋರರು ಮುಂದಾಗಿದ್ದಾರೆ. ಈ ವೇಳೆ, ಗಲಾಟೆ ಹೆಚ್ಚಾದ ಹಿನ್ನೆಲೆಯಲ್ಲಿ ದರೋಡೆಕೋರರು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮನೆ ಬಳಿ ಇದ್ದ ಖದೀಮರ ಚಲನವಲನ ಮನೆಯಲ್ಲಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಪುಟ್ಟಸ್ವಾಮಿ ಅವರ ಮನೆ

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್

ಮಂಡ್ಯದಲ್ಲಿ ಕಲುಷಿತ ನೀರು ಸೇವಿಸಿ 20 ಜನರು ಅಸ್ವಸ್ಥ

Published On - 8:01 pm, Mon, 8 February 21

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?