AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಮಂಡ್ಯ ಜಿಲ್ಲೆ ಬಿಳಿದಗಲು ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆ ಮೇಲೆ ದಾಳಿ ನಡೆಸಿದೆ.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು
ದರೋಡೆ ವಿಫಲ ಯತ್ನ ಸಿಸಿಟಿವಿಯಲ್ಲಿ ಸೆರೆ
Follow us
TV9 Web
| Updated By: ganapathi bhat

Updated on:Apr 06, 2022 | 8:04 PM

ಮಂಡ್ಯ: ಒಂಟಿ ಮನೆಯಲ್ಲಿ ದರೋಡೆಗೆ ನಡೆಸಿದ ಯತ್ನ ವಿಫಲವಾದ ಘಟನೆ ಮಂಡ್ಯ ತಾಲೂಕಿನ ಬಿಳಿದಗಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆಯಲ್ಲಿ ಖದೀಮರು ದರೋಡೆಗೆ ಯತ್ನಿಸಿದ್ದಾರೆ. ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಮುಂದಾಗಿದ್ದರು. ಈ ವೇಳೆ ಪುಟ್ಟಸ್ವಾಮಿ ಹಾಗೂ ಕೆಲಸದವರು ಹೊರ ಬಂದ ಹಿನ್ನೆಲೆ ದರೋಡೆ ಯತ್ನ ವಿಫಲವಾಗಿದೆ.

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಬಿಳಿದಗಲು ಗ್ರಾಮದ ಮನೆ ಮೇಲೆ ದಾಳಿ ನಡೆಸಿದೆ. ಆ ವೇಳೆ ಪುಟ್ಟಸ್ವಾಮಿ ಮತ್ತು ಕೆಲಸದವರು ಮನೆ ಹೊರಗೆ ಬಂದಿದ್ದಾರೆ. ಖದೀಮರ ಕೃತ್ಯ ಕಂಡವರ ಮೇಲೆ, ಕಲ್ಲು ಎಸೆದು ಹಲ್ಲೆ ನಡೆಸಲು ದರೋಡೆಕೋರರು ಮುಂದಾಗಿದ್ದಾರೆ. ಈ ವೇಳೆ, ಗಲಾಟೆ ಹೆಚ್ಚಾದ ಹಿನ್ನೆಲೆಯಲ್ಲಿ ದರೋಡೆಕೋರರು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮನೆ ಬಳಿ ಇದ್ದ ಖದೀಮರ ಚಲನವಲನ ಮನೆಯಲ್ಲಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಪುಟ್ಟಸ್ವಾಮಿ ಅವರ ಮನೆ

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್

ಮಂಡ್ಯದಲ್ಲಿ ಕಲುಷಿತ ನೀರು ಸೇವಿಸಿ 20 ಜನರು ಅಸ್ವಸ್ಥ

Published On - 8:01 pm, Mon, 8 February 21

ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ