AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಮಂಡ್ಯ ಜಿಲ್ಲೆ ಬಿಳಿದಗಲು ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆ ಮೇಲೆ ದಾಳಿ ನಡೆಸಿದೆ.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು
ದರೋಡೆ ವಿಫಲ ಯತ್ನ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on:Apr 06, 2022 | 8:04 PM

Share

ಮಂಡ್ಯ: ಒಂಟಿ ಮನೆಯಲ್ಲಿ ದರೋಡೆಗೆ ನಡೆಸಿದ ಯತ್ನ ವಿಫಲವಾದ ಘಟನೆ ಮಂಡ್ಯ ತಾಲೂಕಿನ ಬಿಳಿದಗಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆಯಲ್ಲಿ ಖದೀಮರು ದರೋಡೆಗೆ ಯತ್ನಿಸಿದ್ದಾರೆ. ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಮುಂದಾಗಿದ್ದರು. ಈ ವೇಳೆ ಪುಟ್ಟಸ್ವಾಮಿ ಹಾಗೂ ಕೆಲಸದವರು ಹೊರ ಬಂದ ಹಿನ್ನೆಲೆ ದರೋಡೆ ಯತ್ನ ವಿಫಲವಾಗಿದೆ.

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಬಿಳಿದಗಲು ಗ್ರಾಮದ ಮನೆ ಮೇಲೆ ದಾಳಿ ನಡೆಸಿದೆ. ಆ ವೇಳೆ ಪುಟ್ಟಸ್ವಾಮಿ ಮತ್ತು ಕೆಲಸದವರು ಮನೆ ಹೊರಗೆ ಬಂದಿದ್ದಾರೆ. ಖದೀಮರ ಕೃತ್ಯ ಕಂಡವರ ಮೇಲೆ, ಕಲ್ಲು ಎಸೆದು ಹಲ್ಲೆ ನಡೆಸಲು ದರೋಡೆಕೋರರು ಮುಂದಾಗಿದ್ದಾರೆ. ಈ ವೇಳೆ, ಗಲಾಟೆ ಹೆಚ್ಚಾದ ಹಿನ್ನೆಲೆಯಲ್ಲಿ ದರೋಡೆಕೋರರು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮನೆ ಬಳಿ ಇದ್ದ ಖದೀಮರ ಚಲನವಲನ ಮನೆಯಲ್ಲಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಪುಟ್ಟಸ್ವಾಮಿ ಅವರ ಮನೆ

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್

ಮಂಡ್ಯದಲ್ಲಿ ಕಲುಷಿತ ನೀರು ಸೇವಿಸಿ 20 ಜನರು ಅಸ್ವಸ್ಥ

Published On - 8:01 pm, Mon, 8 February 21

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ