AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಮಂಡ್ಯ ಜಿಲ್ಲೆ ಬಿಳಿದಗಲು ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆ ಮೇಲೆ ದಾಳಿ ನಡೆಸಿದೆ.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು
ದರೋಡೆ ವಿಫಲ ಯತ್ನ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on:Apr 06, 2022 | 8:04 PM

Share

ಮಂಡ್ಯ: ಒಂಟಿ ಮನೆಯಲ್ಲಿ ದರೋಡೆಗೆ ನಡೆಸಿದ ಯತ್ನ ವಿಫಲವಾದ ಘಟನೆ ಮಂಡ್ಯ ತಾಲೂಕಿನ ಬಿಳಿದಗಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆಯಲ್ಲಿ ಖದೀಮರು ದರೋಡೆಗೆ ಯತ್ನಿಸಿದ್ದಾರೆ. ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಮುಂದಾಗಿದ್ದರು. ಈ ವೇಳೆ ಪುಟ್ಟಸ್ವಾಮಿ ಹಾಗೂ ಕೆಲಸದವರು ಹೊರ ಬಂದ ಹಿನ್ನೆಲೆ ದರೋಡೆ ಯತ್ನ ವಿಫಲವಾಗಿದೆ.

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಬಿಳಿದಗಲು ಗ್ರಾಮದ ಮನೆ ಮೇಲೆ ದಾಳಿ ನಡೆಸಿದೆ. ಆ ವೇಳೆ ಪುಟ್ಟಸ್ವಾಮಿ ಮತ್ತು ಕೆಲಸದವರು ಮನೆ ಹೊರಗೆ ಬಂದಿದ್ದಾರೆ. ಖದೀಮರ ಕೃತ್ಯ ಕಂಡವರ ಮೇಲೆ, ಕಲ್ಲು ಎಸೆದು ಹಲ್ಲೆ ನಡೆಸಲು ದರೋಡೆಕೋರರು ಮುಂದಾಗಿದ್ದಾರೆ. ಈ ವೇಳೆ, ಗಲಾಟೆ ಹೆಚ್ಚಾದ ಹಿನ್ನೆಲೆಯಲ್ಲಿ ದರೋಡೆಕೋರರು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮನೆ ಬಳಿ ಇದ್ದ ಖದೀಮರ ಚಲನವಲನ ಮನೆಯಲ್ಲಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಪುಟ್ಟಸ್ವಾಮಿ ಅವರ ಮನೆ

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್

ಮಂಡ್ಯದಲ್ಲಿ ಕಲುಷಿತ ನೀರು ಸೇವಿಸಿ 20 ಜನರು ಅಸ್ವಸ್ಥ

Published On - 8:01 pm, Mon, 8 February 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು