AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಮಂಡ್ಯ ಜಿಲ್ಲೆ ಬಿಳಿದಗಲು ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆ ಮೇಲೆ ದಾಳಿ ನಡೆಸಿದೆ.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು
ದರೋಡೆ ವಿಫಲ ಯತ್ನ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on:Apr 06, 2022 | 8:04 PM

Share

ಮಂಡ್ಯ: ಒಂಟಿ ಮನೆಯಲ್ಲಿ ದರೋಡೆಗೆ ನಡೆಸಿದ ಯತ್ನ ವಿಫಲವಾದ ಘಟನೆ ಮಂಡ್ಯ ತಾಲೂಕಿನ ಬಿಳಿದಗಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆಯಲ್ಲಿ ಖದೀಮರು ದರೋಡೆಗೆ ಯತ್ನಿಸಿದ್ದಾರೆ. ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಮುಂದಾಗಿದ್ದರು. ಈ ವೇಳೆ ಪುಟ್ಟಸ್ವಾಮಿ ಹಾಗೂ ಕೆಲಸದವರು ಹೊರ ಬಂದ ಹಿನ್ನೆಲೆ ದರೋಡೆ ಯತ್ನ ವಿಫಲವಾಗಿದೆ.

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಬಿಳಿದಗಲು ಗ್ರಾಮದ ಮನೆ ಮೇಲೆ ದಾಳಿ ನಡೆಸಿದೆ. ಆ ವೇಳೆ ಪುಟ್ಟಸ್ವಾಮಿ ಮತ್ತು ಕೆಲಸದವರು ಮನೆ ಹೊರಗೆ ಬಂದಿದ್ದಾರೆ. ಖದೀಮರ ಕೃತ್ಯ ಕಂಡವರ ಮೇಲೆ, ಕಲ್ಲು ಎಸೆದು ಹಲ್ಲೆ ನಡೆಸಲು ದರೋಡೆಕೋರರು ಮುಂದಾಗಿದ್ದಾರೆ. ಈ ವೇಳೆ, ಗಲಾಟೆ ಹೆಚ್ಚಾದ ಹಿನ್ನೆಲೆಯಲ್ಲಿ ದರೋಡೆಕೋರರು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮನೆ ಬಳಿ ಇದ್ದ ಖದೀಮರ ಚಲನವಲನ ಮನೆಯಲ್ಲಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಪುಟ್ಟಸ್ವಾಮಿ ಅವರ ಮನೆ

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್

ಮಂಡ್ಯದಲ್ಲಿ ಕಲುಷಿತ ನೀರು ಸೇವಿಸಿ 20 ಜನರು ಅಸ್ವಸ್ಥ

Published On - 8:01 pm, Mon, 8 February 21

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ