AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಮಂಡ್ಯ ಜಿಲ್ಲೆ ಬಿಳಿದಗಲು ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆ ಮೇಲೆ ದಾಳಿ ನಡೆಸಿದೆ.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು
ದರೋಡೆ ವಿಫಲ ಯತ್ನ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on:Apr 06, 2022 | 8:04 PM

Share

ಮಂಡ್ಯ: ಒಂಟಿ ಮನೆಯಲ್ಲಿ ದರೋಡೆಗೆ ನಡೆಸಿದ ಯತ್ನ ವಿಫಲವಾದ ಘಟನೆ ಮಂಡ್ಯ ತಾಲೂಕಿನ ಬಿಳಿದಗಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆಯಲ್ಲಿ ಖದೀಮರು ದರೋಡೆಗೆ ಯತ್ನಿಸಿದ್ದಾರೆ. ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಮುಂದಾಗಿದ್ದರು. ಈ ವೇಳೆ ಪುಟ್ಟಸ್ವಾಮಿ ಹಾಗೂ ಕೆಲಸದವರು ಹೊರ ಬಂದ ಹಿನ್ನೆಲೆ ದರೋಡೆ ಯತ್ನ ವಿಫಲವಾಗಿದೆ.

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಬಿಳಿದಗಲು ಗ್ರಾಮದ ಮನೆ ಮೇಲೆ ದಾಳಿ ನಡೆಸಿದೆ. ಆ ವೇಳೆ ಪುಟ್ಟಸ್ವಾಮಿ ಮತ್ತು ಕೆಲಸದವರು ಮನೆ ಹೊರಗೆ ಬಂದಿದ್ದಾರೆ. ಖದೀಮರ ಕೃತ್ಯ ಕಂಡವರ ಮೇಲೆ, ಕಲ್ಲು ಎಸೆದು ಹಲ್ಲೆ ನಡೆಸಲು ದರೋಡೆಕೋರರು ಮುಂದಾಗಿದ್ದಾರೆ. ಈ ವೇಳೆ, ಗಲಾಟೆ ಹೆಚ್ಚಾದ ಹಿನ್ನೆಲೆಯಲ್ಲಿ ದರೋಡೆಕೋರರು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮನೆ ಬಳಿ ಇದ್ದ ಖದೀಮರ ಚಲನವಲನ ಮನೆಯಲ್ಲಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಪುಟ್ಟಸ್ವಾಮಿ ಅವರ ಮನೆ

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್

ಮಂಡ್ಯದಲ್ಲಿ ಕಲುಷಿತ ನೀರು ಸೇವಿಸಿ 20 ಜನರು ಅಸ್ವಸ್ಥ

Published On - 8:01 pm, Mon, 8 February 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ