AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಮಂಡ್ಯ ಜಿಲ್ಲೆ ಬಿಳಿದಗಲು ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆ ಮೇಲೆ ದಾಳಿ ನಡೆಸಿದೆ.

ದರೋಡೆಗೆ ಬಂದವರು ಬೈಕ್ ಬಿಟ್ಟು ಓಡಿದರು; ಖದೀಮರ ಹಿಮ್ಮೆಟ್ಟಿಸಿದ ಸ್ಥಳೀಯರು
ದರೋಡೆ ವಿಫಲ ಯತ್ನ ಸಿಸಿಟಿವಿಯಲ್ಲಿ ಸೆರೆ
TV9 Web
| Edited By: |

Updated on:Apr 06, 2022 | 8:04 PM

Share

ಮಂಡ್ಯ: ಒಂಟಿ ಮನೆಯಲ್ಲಿ ದರೋಡೆಗೆ ನಡೆಸಿದ ಯತ್ನ ವಿಫಲವಾದ ಘಟನೆ ಮಂಡ್ಯ ತಾಲೂಕಿನ ಬಿಳಿದಗಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟಸ್ವಾಮಿ ಎಂಬವರ ಮನೆಯಲ್ಲಿ ಖದೀಮರು ದರೋಡೆಗೆ ಯತ್ನಿಸಿದ್ದಾರೆ. ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಮುಂದಾಗಿದ್ದರು. ಈ ವೇಳೆ ಪುಟ್ಟಸ್ವಾಮಿ ಹಾಗೂ ಕೆಲಸದವರು ಹೊರ ಬಂದ ಹಿನ್ನೆಲೆ ದರೋಡೆ ಯತ್ನ ವಿಫಲವಾಗಿದೆ.

ಒಂಟಿ‌ ಮನೆಯನ್ನು ಗುರಿಯಾಗಿಸಿದ್ದ ದರೋಡೆಕೋರರ ಗುಂಪು, ಬಿಳಿದಗಲು ಗ್ರಾಮದ ಮನೆ ಮೇಲೆ ದಾಳಿ ನಡೆಸಿದೆ. ಆ ವೇಳೆ ಪುಟ್ಟಸ್ವಾಮಿ ಮತ್ತು ಕೆಲಸದವರು ಮನೆ ಹೊರಗೆ ಬಂದಿದ್ದಾರೆ. ಖದೀಮರ ಕೃತ್ಯ ಕಂಡವರ ಮೇಲೆ, ಕಲ್ಲು ಎಸೆದು ಹಲ್ಲೆ ನಡೆಸಲು ದರೋಡೆಕೋರರು ಮುಂದಾಗಿದ್ದಾರೆ. ಈ ವೇಳೆ, ಗಲಾಟೆ ಹೆಚ್ಚಾದ ಹಿನ್ನೆಲೆಯಲ್ಲಿ ದರೋಡೆಕೋರರು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮನೆ ಬಳಿ ಇದ್ದ ಖದೀಮರ ಚಲನವಲನ ಮನೆಯಲ್ಲಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಪುಟ್ಟಸ್ವಾಮಿ ಅವರ ಮನೆ

ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪ್ರೌಢಶಾಲಾ ಶಿಕ್ಷಕ ಅರೆಸ್ಟ್

ಮಂಡ್ಯದಲ್ಲಿ ಕಲುಷಿತ ನೀರು ಸೇವಿಸಿ 20 ಜನರು ಅಸ್ವಸ್ಥ

Published On - 8:01 pm, Mon, 8 February 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?