AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ-ಮಗನ ವಿರುದ್ಧ ಬಿತ್ತು ಕೇಸು, ಶ್ರೀಕಂಠೇಗೌಡ A1

ಮಂಡ್ಯ: ನಗರದ ಅಂಬೇಡ್ಕರ್​ ಭವನದಲ್ಲಿ ಇಂದು ಪತ್ರಕರ್ತರಿಗಾಗಿ ಕೊವಿಡ್ ಪರೀಕ್ಷೆ ವೇಳೆ ಗೂಂಡಾಗಿರಿ ನಡೆಸಿದ ಆರೋಪದ ಮೇಲೆ ಒಟ್ಟು ಐದು ಮಂದಿ ಮೇಲೆ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಪ್ರಕರಣದ A1 ಜೆಡಿಎಸ್ ವಿಧಾನ ಪರಿಷತ್​ ಸದಸ್ಯ ಶ್ರೀಕಂಠೇಗೌಡ ಮತ್ತು A2 ಕೃಷ್ಣೇಗೌಡ, A3 ಚಂದ್ರಕಲಾ, A4 ಜಗದೀಶ್ ಮತ್ತು A5 ರಾಜು ಆರೋಪಿಗಳು. ಸೆಕ್ಷನ್ 143, 147, 341, 323, 501, 114, 269, 270, 149, 51ಅಡಿ ಮಂಡ್ಯ ಪಶ್ಚಿಮ ಪೊಲೀಸ್ […]

ಅಪ್ಪ-ಮಗನ ವಿರುದ್ಧ ಬಿತ್ತು ಕೇಸು, ಶ್ರೀಕಂಠೇಗೌಡ A1
ಸಾಧು ಶ್ರೀನಾಥ್​
|

Updated on: Apr 25, 2020 | 3:26 PM

Share

ಮಂಡ್ಯ: ನಗರದ ಅಂಬೇಡ್ಕರ್​ ಭವನದಲ್ಲಿ ಇಂದು ಪತ್ರಕರ್ತರಿಗಾಗಿ ಕೊವಿಡ್ ಪರೀಕ್ಷೆ ವೇಳೆ ಗೂಂಡಾಗಿರಿ ನಡೆಸಿದ ಆರೋಪದ ಮೇಲೆ ಒಟ್ಟು ಐದು ಮಂದಿ ಮೇಲೆ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಪ್ರಕರಣದ A1 ಜೆಡಿಎಸ್ ವಿಧಾನ ಪರಿಷತ್​ ಸದಸ್ಯ ಶ್ರೀಕಂಠೇಗೌಡ ಮತ್ತು A2 ಕೃಷ್ಣೇಗೌಡ, A3 ಚಂದ್ರಕಲಾ, A4 ಜಗದೀಶ್ ಮತ್ತು A5 ರಾಜು ಆರೋಪಿಗಳು. ಸೆಕ್ಷನ್ 143, 147, 341, 323, 501, 114, 269, 270, 149, 51ಅಡಿ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಇದರ ಜೊತೆಗೆ 51 Disaster Management Act ಪ್ರಕಾರವೂ FIR ದಾಖಲಾಗಿದೆ.

IPC Section 143 ಅಕ್ರಮವಾಗಿ ಗುಂಪು ಗೂಡುವುದು, 147 ದೊಂಬಿ, 341 ಅಕ್ರಮವಾಗಿ ತಡೆಹಿಡಿಯುವುದು, 323 ಹಲ್ಲೆ, 501 ಮಾನಹಾನಿಕರ ಬರಹ, 269 ನಿರ್ಲಕ್ಷ್ಯದಿಂದ ರೋಗ ಹರಡುವುದು, 270 ವೈರತ್ವದಿಂದ ರೋಗ ಹರಡಿಸುವುದು, 114 ಪ್ರಚೋದನೆ, 149 ಸಮಾನ ಉದ್ದೇಶದ ಅಕ್ರಮ ಕೂಟ ಪ್ರಕರಣಗಳಾಗಿವೆ.

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?