AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್, MLC ಶ್ರೀಕಂಠೇಗೌಡ ಆದ ಸ್ಟೋರಿ: ಕಂಪ್ಲೀಟ್​ ಡೀಟೇಲ್ಸ್ ಇಲ್ಲಿದೆ!

ಮಂಡ್ಯ: ನಗರದಲ್ಲಿ ಕೊವಿಡ್ ಪರೀಕ್ಷೆ ವೇಳೆ ನಡೆದಿರುವ ಅಹಿತಕರ ಘಟನೆಯಲ್ಲಿ ಜೆಡಿಎಸ್ ವಿಧಾನಪರಿಷತ್​ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ವಿರುದ್ಧ ಗೂಂಡಾಗಿರಿ ಪ್ರಕರಣ ದಾಖಲಾಗಿದೆ. ಒಬ್ಬ ರೌಡಿಶೀಟರ್​ ವಿಧಾನಪರಿಷತ್​ ಸದಸ್ಯರಾದ ಬಗ್ಗೆ ಕಂಪ್ಲೀಟ್​ ಡೀಟೇಲ್ಸ್ ಇಲ್ಲಿದೆ! 1986, 87ರಲ್ಲಿ ರೌಡಿಶೀಟರ್ ಆಗಿದ್ದ ಕೆ.ಟಿ.ಶ್ರೀಕಂಠೇಗೌಡ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿ ಕೆಟಿಎಸ್ ಹೆಸರಿತ್ತು. ಅಕ್ರಮವಾಗಿ ಜಮೀನು ಖಾತೆ ಮಾಡಿಸಿಕೊಂಡಿದ್ದ ಆರೋಪ ಅವರ ಮೇಲಿತ್ತು. ಅಕ್ರಮ ಸಕ್ರಮ ವೇಳೆ ಮುಸ್ಲಿಮರ ಜಮೀನು ಖಾತೆ ವ್ಯತ್ಯಯ ಆರೋಪವೂ ಇವರ […]

ರೌಡಿಶೀಟರ್, MLC ಶ್ರೀಕಂಠೇಗೌಡ ಆದ ಸ್ಟೋರಿ: ಕಂಪ್ಲೀಟ್​ ಡೀಟೇಲ್ಸ್ ಇಲ್ಲಿದೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 25, 2020 | 4:08 PM

Share

ಮಂಡ್ಯ: ನಗರದಲ್ಲಿ ಕೊವಿಡ್ ಪರೀಕ್ಷೆ ವೇಳೆ ನಡೆದಿರುವ ಅಹಿತಕರ ಘಟನೆಯಲ್ಲಿ ಜೆಡಿಎಸ್ ವಿಧಾನಪರಿಷತ್​ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ವಿರುದ್ಧ ಗೂಂಡಾಗಿರಿ ಪ್ರಕರಣ ದಾಖಲಾಗಿದೆ. ಒಬ್ಬ ರೌಡಿಶೀಟರ್​ ವಿಧಾನಪರಿಷತ್​ ಸದಸ್ಯರಾದ ಬಗ್ಗೆ ಕಂಪ್ಲೀಟ್​ ಡೀಟೇಲ್ಸ್ ಇಲ್ಲಿದೆ!

1986, 87ರಲ್ಲಿ ರೌಡಿಶೀಟರ್ ಆಗಿದ್ದ ಕೆ.ಟಿ.ಶ್ರೀಕಂಠೇಗೌಡ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿ ಕೆಟಿಎಸ್ ಹೆಸರಿತ್ತು. ಅಕ್ರಮವಾಗಿ ಜಮೀನು ಖಾತೆ ಮಾಡಿಸಿಕೊಂಡಿದ್ದ ಆರೋಪ ಅವರ ಮೇಲಿತ್ತು. ಅಕ್ರಮ ಸಕ್ರಮ ವೇಳೆ ಮುಸ್ಲಿಮರ ಜಮೀನು ಖಾತೆ ವ್ಯತ್ಯಯ ಆರೋಪವೂ ಇವರ ಮೇಲೆ ಕೇಳಿಬಂದಿತ್ತು. ಅಕ್ರಮವನ್ನು ಪ್ರಶ್ನಿಸಲು ಹೋದವರ ಮೇಲೆ ಹಲ್ಲೆ ಯತ್ನಿಸಿದ್ದರು.

ಇನ್ನು, ಅಕ್ರಮವಾಗಿ 4 ಸರ್ಕಾರಿ ನಿವೇಶನ ಪಡೆದಿರುವ ಆರೋಪ ಹಾಲಿ MLC ಶ್ರೀಕಂಠೇಗೌಡ ಮೇಲಿದೆ. ಮಂಡ್ಯದಲ್ಲಿ 2, ಮೈಸೂರು, ಬೆಂಗಳೂರಿನಲ್ಲಿ ತಲಾ 1 ಸೈಟ್ ಕಬಳಿಸಿದ್ದಾರೆ ಎನ್ನಲಾಗಿದೆ. ಸರ್ಕಾರಕ್ಕೆ ವಂಚಿಸಿ 4 ಸೈಟ್ ಪಡೆದಿರುವ ಅರೋಪವೂ ಶ್ರೀಕಂಠೇಗೌಡ ಮೇಲಿದೆ.

Published On - 3:32 pm, Sat, 25 April 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ