AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್, MLC ಶ್ರೀಕಂಠೇಗೌಡ ಆದ ಸ್ಟೋರಿ: ಕಂಪ್ಲೀಟ್​ ಡೀಟೇಲ್ಸ್ ಇಲ್ಲಿದೆ!

ಮಂಡ್ಯ: ನಗರದಲ್ಲಿ ಕೊವಿಡ್ ಪರೀಕ್ಷೆ ವೇಳೆ ನಡೆದಿರುವ ಅಹಿತಕರ ಘಟನೆಯಲ್ಲಿ ಜೆಡಿಎಸ್ ವಿಧಾನಪರಿಷತ್​ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ವಿರುದ್ಧ ಗೂಂಡಾಗಿರಿ ಪ್ರಕರಣ ದಾಖಲಾಗಿದೆ. ಒಬ್ಬ ರೌಡಿಶೀಟರ್​ ವಿಧಾನಪರಿಷತ್​ ಸದಸ್ಯರಾದ ಬಗ್ಗೆ ಕಂಪ್ಲೀಟ್​ ಡೀಟೇಲ್ಸ್ ಇಲ್ಲಿದೆ! 1986, 87ರಲ್ಲಿ ರೌಡಿಶೀಟರ್ ಆಗಿದ್ದ ಕೆ.ಟಿ.ಶ್ರೀಕಂಠೇಗೌಡ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿ ಕೆಟಿಎಸ್ ಹೆಸರಿತ್ತು. ಅಕ್ರಮವಾಗಿ ಜಮೀನು ಖಾತೆ ಮಾಡಿಸಿಕೊಂಡಿದ್ದ ಆರೋಪ ಅವರ ಮೇಲಿತ್ತು. ಅಕ್ರಮ ಸಕ್ರಮ ವೇಳೆ ಮುಸ್ಲಿಮರ ಜಮೀನು ಖಾತೆ ವ್ಯತ್ಯಯ ಆರೋಪವೂ ಇವರ […]

ರೌಡಿಶೀಟರ್, MLC ಶ್ರೀಕಂಠೇಗೌಡ ಆದ ಸ್ಟೋರಿ: ಕಂಪ್ಲೀಟ್​ ಡೀಟೇಲ್ಸ್ ಇಲ್ಲಿದೆ!
ಸಾಧು ಶ್ರೀನಾಥ್​
|

Updated on:Apr 25, 2020 | 4:08 PM

Share

ಮಂಡ್ಯ: ನಗರದಲ್ಲಿ ಕೊವಿಡ್ ಪರೀಕ್ಷೆ ವೇಳೆ ನಡೆದಿರುವ ಅಹಿತಕರ ಘಟನೆಯಲ್ಲಿ ಜೆಡಿಎಸ್ ವಿಧಾನಪರಿಷತ್​ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ವಿರುದ್ಧ ಗೂಂಡಾಗಿರಿ ಪ್ರಕರಣ ದಾಖಲಾಗಿದೆ. ಒಬ್ಬ ರೌಡಿಶೀಟರ್​ ವಿಧಾನಪರಿಷತ್​ ಸದಸ್ಯರಾದ ಬಗ್ಗೆ ಕಂಪ್ಲೀಟ್​ ಡೀಟೇಲ್ಸ್ ಇಲ್ಲಿದೆ!

1986, 87ರಲ್ಲಿ ರೌಡಿಶೀಟರ್ ಆಗಿದ್ದ ಕೆ.ಟಿ.ಶ್ರೀಕಂಠೇಗೌಡ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿ ಕೆಟಿಎಸ್ ಹೆಸರಿತ್ತು. ಅಕ್ರಮವಾಗಿ ಜಮೀನು ಖಾತೆ ಮಾಡಿಸಿಕೊಂಡಿದ್ದ ಆರೋಪ ಅವರ ಮೇಲಿತ್ತು. ಅಕ್ರಮ ಸಕ್ರಮ ವೇಳೆ ಮುಸ್ಲಿಮರ ಜಮೀನು ಖಾತೆ ವ್ಯತ್ಯಯ ಆರೋಪವೂ ಇವರ ಮೇಲೆ ಕೇಳಿಬಂದಿತ್ತು. ಅಕ್ರಮವನ್ನು ಪ್ರಶ್ನಿಸಲು ಹೋದವರ ಮೇಲೆ ಹಲ್ಲೆ ಯತ್ನಿಸಿದ್ದರು.

ಇನ್ನು, ಅಕ್ರಮವಾಗಿ 4 ಸರ್ಕಾರಿ ನಿವೇಶನ ಪಡೆದಿರುವ ಆರೋಪ ಹಾಲಿ MLC ಶ್ರೀಕಂಠೇಗೌಡ ಮೇಲಿದೆ. ಮಂಡ್ಯದಲ್ಲಿ 2, ಮೈಸೂರು, ಬೆಂಗಳೂರಿನಲ್ಲಿ ತಲಾ 1 ಸೈಟ್ ಕಬಳಿಸಿದ್ದಾರೆ ಎನ್ನಲಾಗಿದೆ. ಸರ್ಕಾರಕ್ಕೆ ವಂಚಿಸಿ 4 ಸೈಟ್ ಪಡೆದಿರುವ ಅರೋಪವೂ ಶ್ರೀಕಂಠೇಗೌಡ ಮೇಲಿದೆ.

Published On - 3:32 pm, Sat, 25 April 20

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?