AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ, ಮುಖ್ಯಮಂತ್ರಿ ಇದೀಗ ಮತ್ತೊಮ್ಮೆ ಸಂಸದ: ಹೆಚ್​ಡಿ ಕುಮಾರಸ್ವಾಮಿ ರಾಜಕೀಯ ಟೈಂ ​ಲೈನ್​

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಪುತ್ರ ಸಂಸದ ಹೆಚ್​ಡಿ ಕುಮಾರಸ್ವಾಮಿ. ಇವರು ರಾಜಕೀಯದಲ್ಲಿ ಸಾಕಷ್ಟು ಏಳು-ಬೀಳು ಕಂಡಿದ್ದಾರೆ. ಇವರದ್ದು ಪ್ರಾದೇಶಿಕ ಪಕ್ಷವಾಗಿದ್ದರೂ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ರಾಜ್ಯ ರಾಜಕಾರಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ತಮ್ಮದೇ ಆದ ಚಾಪು ಮೂಡಿಸಿದ್ದಾರೆ. ಇವರ ರಾಜಕೀಯ ಟೈಂ ಲೈನ್​ ಇಲ್ಲಿದೆ.

ನಿರ್ಮಾಪಕ, ಮುಖ್ಯಮಂತ್ರಿ ಇದೀಗ ಮತ್ತೊಮ್ಮೆ ಸಂಸದ: ಹೆಚ್​ಡಿ ಕುಮಾರಸ್ವಾಮಿ ರಾಜಕೀಯ ಟೈಂ ​ಲೈನ್​
ಹೆಚ್​ಡಿ ಕುಮಾರಸ್ವಾಮಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jul 05, 2024 | 9:41 AM

Share

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪುತ್ರ, ಮಾಜಿ ಮುಖ್ಯಮಂತ್ರಿ, ಕೇಂದ್ರದ ಹಾಲಿ ಸಚಿವರಾಗಿರುವ ಹೆಚ್​ಡಿ ಕುಮಾರಸ್ವಾಮಿ ಮೂಲತಃ ಚಲನಚಿತ್ರ ನಿರ್ಮಾಪಕರಾಗಿದ್ದವರು. ಹಲವು ವರ್ಷಗಳ ಕಾಲ ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿದ್ದ ಕುಮಾರಸ್ವಾಮಿ ನಂತರ ತಂದೆಯ ನೆರಳಿನಲ್ಲಿ ರಾಜಕಾರಣಕ್ಕೆ ಧುಮುಕಿದರು. ಹೆಚ್​ಡಿ ಕುಮಾರಸ್ವಾಮಿ ತಮ್ಮ 37ನೇ ವಯಸ್ಸಿನಲ್ಲಿ 1996ರಲ್ಲಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11ನೇ ಲೋಕಸಭೆಯ ಸದಸ್ಯರಾಗಿ ಚುನಾಯಿತರಾದರು.

2004ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದಾಗ ಹೆಚ್​ಡಿ ಕುಮಾರಸ್ವಾಮಿ ಅವರ ಜೆಡಿಎಸ್​ ಪಕ್ಷ ಕಾಂಗ್ರೆಸ್​ಗೆ ಬೆಂಬಲ ಸೂಚಿಸಿ, ಸರ್ಕಾರ ರಚಿಸುವಲ್ಲಿ ಯಶಸ್ವಿಯಾಯಿತು. 2006 ರ ಫೆಬ್ರುವರಿ 4ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹೆಚ್​ಡಿ ಕುಮಾರಸ್ವಾಮಿ 2007 ರ ಅಕ್ಟೋಬರ್ 8 ರವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆದರು. 2018 ರಂದು ಕರ್ನಾಟಕದ ಮುಖ್ಯಮಂತ್ರಿಯಾದರು. 2019ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಇದೀಗ 2024ರಲ್ಲಿ ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:33 am, Wed, 5 June 24

Follow Us
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ