AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya Youth Wins Kerala Lottery ಮಂಡ್ಯದ ಯುವಕನನ್ನು ಕೋಟ್ಯಾಧಿಪತಿ ಮಾಡಿದ ಕೇರಳದ ಲಾಟರಿ

Kerala Lottery ಸ್ನೇಹಿತರ ಒತ್ತಾಯದ ಮೇರೆಗೆ ಮಂಡ್ಯದ ಯುವಕ 100 ರೂ. ಕೊಟ್ಟು ಭಾಗ್ಯಧರ ಲಾಟರಿಯನ್ನು ಕೊಂಡಿದ್ದರು. ಕೊಂಡ ಲಾಟರಿಯಲ್ಲಿ ಬಂಪರ್ ಬಹುಮಾನ ಸಿಕ್ಕಿದೆ.

Mandya Youth Wins Kerala Lottery ಮಂಡ್ಯದ ಯುವಕನನ್ನು ಕೋಟ್ಯಾಧಿಪತಿ ಮಾಡಿದ ಕೇರಳದ ಲಾಟರಿ
ಸೋಹನ್ ಬಲರಾಮ್
sandhya thejappa
|

Updated on:Feb 09, 2021 | 1:01 PM

Share

ಮಂಡ್ಯ: ಕುಟುಂಬಸ್ಥರ ಜೊತೆ ಸ್ನೇಹಿತರ ಮದುವೆಗಾಗಿ ಹೋಗಿದ್ದ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯ ಯುವಕನಿಗೆ ಕೇರಳದ ಲಾಟರಿಯಲ್ಲಿ ಅದೃಷ್ಟ ಖುಲಾಯಿಸಿದೆ.  ಸ್ನೇಹಿತರ ಮದುವೆಗಾಗಿ ಶನಿವಾರ ಕೇರಳದ ಪುಥನಾಥಣಿಗೆ ಸೋಮನಹಳ್ಳಿಯ ಉದ್ಯಮಿ ಪುತ್ರ ಸೋಹನ್ ಬಲರಾಮ್ ತೆರಳಿದ್ದರು. 

ಭೇಟಿ ಮಾಡಿ ವಾಪಸ್ಸು ಬರುವಾಗ ಸ್ನೇಹಿತರ ಒತ್ತಾಯದ ಮೇರೆಗೆ 100 ರೂ. ಕೊಟ್ಟು ಭಾಗ್ಯಧರ ಲಾಟರಿ ಕೊಂಡಿದ್ದರು. ಕೊಂಡಿದ್ದ ಲಾಟರಿ ಸಂಖ್ಯೆಗೆ ಒಂದು ಕೋಟಿ ರೂ. ಬಂಪರ್ ಬಹುಮಾನ ಸಿಕ್ಕಿದೆ.

ಸ್ನೇಹಿತರೊಬ್ಬರ ಲಾಟರಿ ಅಂಗಡಿಯಲ್ಲಿ 100 ರೂ. ಕೊಟ್ಟು ಒಂದು ಟಿಕೆಟ್ ಖರೀದಿಸಿದ್ದೆ. ಒಂದು ಕೋಟಿ ರೂ ಬಹುಮಾನ ನಿರೀಕ್ಷೆ ಮಾಡಿರಲಿಲ್ಲ. ಬಹುಮಾನ ಬಂದಿರುವುದು ಖುಷಿ ತಂದಿದೆ. ಹಣವನ್ನ ಬಿಸಿನೆಸ್​ಗೆ ಬಳಸಿಕೊಳ್ಳುತ್ತೇನೆ ಎಂದು ಸೋಹನ್ ಹೇಳಿದರು.

ಲಾಟರಿ ಸೇಲ್ ಮಾಡ್ತಿದ್ದವನಿಗೆ ಹೊಡೀತು 12 ಕೋಟಿ ಬಂಪರ್ ಬಹುಮಾನ! ಡಬಲ್ ಧಮಾಕಾ! ಯಾಕೆ ಗೊತ್ತಾ?

ಹೊಡಿತೂ ಜಾಕ್​ಪಾಟ್.. 24 ವರ್ಷದ ಅನಂತುಗೆ 12 ಕೋಟಿ ರೂ ವಿಜಯ

Published On - 12:08 pm, Tue, 9 February 21

Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ