Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya Youth Wins Kerala Lottery ಮಂಡ್ಯದ ಯುವಕನನ್ನು ಕೋಟ್ಯಾಧಿಪತಿ ಮಾಡಿದ ಕೇರಳದ ಲಾಟರಿ

Kerala Lottery ಸ್ನೇಹಿತರ ಒತ್ತಾಯದ ಮೇರೆಗೆ ಮಂಡ್ಯದ ಯುವಕ 100 ರೂ. ಕೊಟ್ಟು ಭಾಗ್ಯಧರ ಲಾಟರಿಯನ್ನು ಕೊಂಡಿದ್ದರು. ಕೊಂಡ ಲಾಟರಿಯಲ್ಲಿ ಬಂಪರ್ ಬಹುಮಾನ ಸಿಕ್ಕಿದೆ.

Mandya Youth Wins Kerala Lottery ಮಂಡ್ಯದ ಯುವಕನನ್ನು ಕೋಟ್ಯಾಧಿಪತಿ ಮಾಡಿದ ಕೇರಳದ ಲಾಟರಿ
ಸೋಹನ್ ಬಲರಾಮ್
Follow us
sandhya thejappa
|

Updated on:Feb 09, 2021 | 1:01 PM

ಮಂಡ್ಯ: ಕುಟುಂಬಸ್ಥರ ಜೊತೆ ಸ್ನೇಹಿತರ ಮದುವೆಗಾಗಿ ಹೋಗಿದ್ದ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯ ಯುವಕನಿಗೆ ಕೇರಳದ ಲಾಟರಿಯಲ್ಲಿ ಅದೃಷ್ಟ ಖುಲಾಯಿಸಿದೆ.  ಸ್ನೇಹಿತರ ಮದುವೆಗಾಗಿ ಶನಿವಾರ ಕೇರಳದ ಪುಥನಾಥಣಿಗೆ ಸೋಮನಹಳ್ಳಿಯ ಉದ್ಯಮಿ ಪುತ್ರ ಸೋಹನ್ ಬಲರಾಮ್ ತೆರಳಿದ್ದರು. 

ಭೇಟಿ ಮಾಡಿ ವಾಪಸ್ಸು ಬರುವಾಗ ಸ್ನೇಹಿತರ ಒತ್ತಾಯದ ಮೇರೆಗೆ 100 ರೂ. ಕೊಟ್ಟು ಭಾಗ್ಯಧರ ಲಾಟರಿ ಕೊಂಡಿದ್ದರು. ಕೊಂಡಿದ್ದ ಲಾಟರಿ ಸಂಖ್ಯೆಗೆ ಒಂದು ಕೋಟಿ ರೂ. ಬಂಪರ್ ಬಹುಮಾನ ಸಿಕ್ಕಿದೆ.

ಸ್ನೇಹಿತರೊಬ್ಬರ ಲಾಟರಿ ಅಂಗಡಿಯಲ್ಲಿ 100 ರೂ. ಕೊಟ್ಟು ಒಂದು ಟಿಕೆಟ್ ಖರೀದಿಸಿದ್ದೆ. ಒಂದು ಕೋಟಿ ರೂ ಬಹುಮಾನ ನಿರೀಕ್ಷೆ ಮಾಡಿರಲಿಲ್ಲ. ಬಹುಮಾನ ಬಂದಿರುವುದು ಖುಷಿ ತಂದಿದೆ. ಹಣವನ್ನ ಬಿಸಿನೆಸ್​ಗೆ ಬಳಸಿಕೊಳ್ಳುತ್ತೇನೆ ಎಂದು ಸೋಹನ್ ಹೇಳಿದರು.

ಲಾಟರಿ ಸೇಲ್ ಮಾಡ್ತಿದ್ದವನಿಗೆ ಹೊಡೀತು 12 ಕೋಟಿ ಬಂಪರ್ ಬಹುಮಾನ! ಡಬಲ್ ಧಮಾಕಾ! ಯಾಕೆ ಗೊತ್ತಾ?

ಹೊಡಿತೂ ಜಾಕ್​ಪಾಟ್.. 24 ವರ್ಷದ ಅನಂತುಗೆ 12 ಕೋಟಿ ರೂ ವಿಜಯ

Published On - 12:08 pm, Tue, 9 February 21

ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ