AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya Youth Wins Kerala Lottery ಮಂಡ್ಯದ ಯುವಕನನ್ನು ಕೋಟ್ಯಾಧಿಪತಿ ಮಾಡಿದ ಕೇರಳದ ಲಾಟರಿ

Kerala Lottery ಸ್ನೇಹಿತರ ಒತ್ತಾಯದ ಮೇರೆಗೆ ಮಂಡ್ಯದ ಯುವಕ 100 ರೂ. ಕೊಟ್ಟು ಭಾಗ್ಯಧರ ಲಾಟರಿಯನ್ನು ಕೊಂಡಿದ್ದರು. ಕೊಂಡ ಲಾಟರಿಯಲ್ಲಿ ಬಂಪರ್ ಬಹುಮಾನ ಸಿಕ್ಕಿದೆ.

Mandya Youth Wins Kerala Lottery ಮಂಡ್ಯದ ಯುವಕನನ್ನು ಕೋಟ್ಯಾಧಿಪತಿ ಮಾಡಿದ ಕೇರಳದ ಲಾಟರಿ
ಸೋಹನ್ ಬಲರಾಮ್
sandhya thejappa
sandhya thejappa|

Updated on:Feb 09, 2021 | 1:01 PM

Share

ಮಂಡ್ಯ: ಕುಟುಂಬಸ್ಥರ ಜೊತೆ ಸ್ನೇಹಿತರ ಮದುವೆಗಾಗಿ ಹೋಗಿದ್ದ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯ ಯುವಕನಿಗೆ ಕೇರಳದ ಲಾಟರಿಯಲ್ಲಿ ಅದೃಷ್ಟ ಖುಲಾಯಿಸಿದೆ.  ಸ್ನೇಹಿತರ ಮದುವೆಗಾಗಿ ಶನಿವಾರ ಕೇರಳದ ಪುಥನಾಥಣಿಗೆ ಸೋಮನಹಳ್ಳಿಯ ಉದ್ಯಮಿ ಪುತ್ರ ಸೋಹನ್ ಬಲರಾಮ್ ತೆರಳಿದ್ದರು. 

ಭೇಟಿ ಮಾಡಿ ವಾಪಸ್ಸು ಬರುವಾಗ ಸ್ನೇಹಿತರ ಒತ್ತಾಯದ ಮೇರೆಗೆ 100 ರೂ. ಕೊಟ್ಟು ಭಾಗ್ಯಧರ ಲಾಟರಿ ಕೊಂಡಿದ್ದರು. ಕೊಂಡಿದ್ದ ಲಾಟರಿ ಸಂಖ್ಯೆಗೆ ಒಂದು ಕೋಟಿ ರೂ. ಬಂಪರ್ ಬಹುಮಾನ ಸಿಕ್ಕಿದೆ.

ಸ್ನೇಹಿತರೊಬ್ಬರ ಲಾಟರಿ ಅಂಗಡಿಯಲ್ಲಿ 100 ರೂ. ಕೊಟ್ಟು ಒಂದು ಟಿಕೆಟ್ ಖರೀದಿಸಿದ್ದೆ. ಒಂದು ಕೋಟಿ ರೂ ಬಹುಮಾನ ನಿರೀಕ್ಷೆ ಮಾಡಿರಲಿಲ್ಲ. ಬಹುಮಾನ ಬಂದಿರುವುದು ಖುಷಿ ತಂದಿದೆ. ಹಣವನ್ನ ಬಿಸಿನೆಸ್​ಗೆ ಬಳಸಿಕೊಳ್ಳುತ್ತೇನೆ ಎಂದು ಸೋಹನ್ ಹೇಳಿದರು.

ಲಾಟರಿ ಸೇಲ್ ಮಾಡ್ತಿದ್ದವನಿಗೆ ಹೊಡೀತು 12 ಕೋಟಿ ಬಂಪರ್ ಬಹುಮಾನ! ಡಬಲ್ ಧಮಾಕಾ! ಯಾಕೆ ಗೊತ್ತಾ?

ಹೊಡಿತೂ ಜಾಕ್​ಪಾಟ್.. 24 ವರ್ಷದ ಅನಂತುಗೆ 12 ಕೋಟಿ ರೂ ವಿಜಯ

Published On - 12:08 pm, Tue, 9 February 21

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ