AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಆರು ವರ್ಷದ ಬಾಲಕನಿಂದ ಬೆಳಕಿಗೆ ಬಂತು ಕಳ್ಳತನ ಪ್ರಕರಣ! ಸೆರೆ ಹಿಡಿದ ವಿಡಿಯೋದಿಂದ ದಲ್ಲಾಳಿಗಳ ಬಣ್ಣ ಬಯಲು

ಭತ್ತ ಖರೀದಿಸಲು ನಾಲ್ವರು ದಲ್ಲಾಳಿಗಳು ಆಗಮಿಸಿದ್ದರು. ಈ ವೇಳೆ 20 ಚೀಲ ತೋರಿಸಿ, 28 ಚೀಲ ಭತ್ತ ತುಂಬಿಕೊಂಡಿದ್ದರು. ಕಡಿಮೆ ಲೆಕ್ಕ ತೋರಿಸಿ ಜಾಸ್ತಿ ಚೀಲ ಭತ್ತ ತುಂಬಿಕೊಂಡು ರೈತರಿಗೆ ಯಾಮಾರಿಸುತ್ತಿದ್ದರು.

ಮಂಡ್ಯದಲ್ಲಿ ಆರು ವರ್ಷದ ಬಾಲಕನಿಂದ ಬೆಳಕಿಗೆ ಬಂತು ಕಳ್ಳತನ ಪ್ರಕರಣ! ಸೆರೆ ಹಿಡಿದ ವಿಡಿಯೋದಿಂದ ದಲ್ಲಾಳಿಗಳ ಬಣ್ಣ ಬಯಲು
ಆರು ವರ್ಷದ ಬಾಕನಿಂದ ಕಳ್ಳತನ ಬೆಳಕಿಗೆ ಬಂದಿದೆ
Follow us
TV9 Web
| Updated By: sandhya thejappa

Updated on:Jun 26, 2022 | 10:15 AM

ಮಂಡ್ಯ: ಭತ್ತ (Paddy) ಖರೀದಿಸುವ ನೆಪದಲ್ಲಿ ಬಂದು ರೈತರಿಗೆ (Farmers) ಮೋಸ ಮಾಡಲು ಯತ್ನಿಸಿದ ಪ್ರಕರಣ ಆರು ವರ್ಷದ ಬಾಲಕನಿಂದ ಬೆಳಕಿಗೆ ಬಂದಿದೆ. ಬಾಲಕ ಸೆರೆ ಹಿಡಿದ ವಿಡಿಯೋದಿಂದ ದಲ್ಲಾಳಿಗಳ ಬಣ್ಣ ಬಯಲಾಗಿದ್ದು, ಮಂಡ್ಯ ತಾಲೂಕಿನ ಕೋಣನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಭತ್ತ ಖರೀದಿಸಲು ನಾಲ್ವರು ದಲ್ಲಾಳಿಗಳು ಆಗಮಿಸಿದ್ದರು. ಈ ವೇಳೆ 20 ಚೀಲ ತೋರಿಸಿ, 28 ಚೀಲ ಭತ್ತ ತುಂಬಿಕೊಂಡಿದ್ದರು. ಕಡಿಮೆ ಲೆಕ್ಕ ತೋರಿಸಿ ಜಾಸ್ತಿ ಚೀಲ ಭತ್ತ ತುಂಬಿಕೊಂಡು ರೈತರಿಗೆ ಯಾಮಾರಿಸುತ್ತಿದ್ದರು.

ರೈತರಿಗೆ ಮೋಸ ಮಾಡಲು ಮುಂದಾಗಿದ್ದ ದಲ್ಲಾಳಿಗಳ ಕಳ್ಳತನ ದೃಶ್ಯಗಳನ್ನ ಆರು ವರ್ಷದ ಬಾಲಕ ವಿಡಿಯೋ ಚಿತ್ರೀಕರಣ ಮಾಡಿದ್ದ. ಬಾಲಕ ಮಾಡಿದ ವಿಡಿಯೋದಿಂದ ದಲ್ಲಾಳಿಗಳ ನಿಜಾಬಣ್ಣ ಬಯಲಾಗಿದ್ದು, ರೈತರು ಎಚ್ಚೆತ್ತುಕೊಳ್ಳುತ್ತಿದ್ದಂತೆ ಪರಾರಿಯಾಗಿದ್ದಾರೆ. ನಂತರ ಸ್ಥಳಕ್ಕೆ ಬಂದ ಕ್ಯಾಂಟರ್ ಮಾಲೀಕ ನಮ್ಮವರು ತಪ್ಪು ಮಾಡಿದ್ದಾರೆ ಎಂದು ಕಣ್ಣೀರು ಹಾಕಿ ಹೈಡ್ರಾಮ ಮಾಡಿದ್ದಾರೆ. ರೈತರಿಗೆ ಮೋಸ ಮಾಡಲು ಮುಂದಾಗಿದ್ದ ದಲ್ಲಾಳಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರೈತರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆದ ನಟಿ ನಿಧಿ ಅಗರ್​​ವಾಲ್; ಇಲ್ಲಿವೆ ಫೋಟೋಗಳು

ಇದನ್ನೂ ಓದಿ
Image
Viral Video: ವಾಹನದ ಗ್ಲಾಸ್ ಒರೆಸುವ ನೆಪದಲ್ಲಿ ಫಾಸ್ಟ್‌ಟ್ಯಾಗ್ ಸ್ಕ್ಯಾನ್ ಮಾಡಿ ಹಣ ಕದಿಯುವ ಮಕ್ಕಳು? NPCI ಏನು ಹೇಳಿದೆ ಗೊತ್ತಾ?
Image
ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆದ ನಟಿ ನಿಧಿ ಅಗರ್​​ವಾಲ್; ಇಲ್ಲಿವೆ ಫೋಟೋಗಳು
Image
ಹಾಲಿನ ಕೆನೆಯಿಂದ ಕಾಂತಿಯುತ ತ್ವಚೆಯನ್ನು ಪಡೆಯುವುದು ಹೇಗೆ? ಇಲ್ಲಿದೆ ಟಿಪ್ಸ್
Image
ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ ಏಳು ಜನರ ಸಾವು ಪ್ರಕರಣ: ಮೃತರ ಕುಟುಂಬಗಳಿಗೆ 7 ಲಕ್ಷ ಪರಿಹಾರ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೈಕ್​ ಕಳ್ಳತನ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್! ಬೆಂಗಳೂರು ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನ ಬ್ಯಾಡರಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ದರ್ಶನ್, ಕೀರ್ತಿ, ಸಂಜಯ್ ಬಂಧಿತ ಆರೋಪಿಗಳು. ಬಂಧಿತರಿಂದ 4 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳು ರಾಜಗೋಪಾಲನಗರ, ಕೆಂಗೇರಿ, ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Viral Video: ವಾಹನದ ಗ್ಲಾಸ್ ಒರೆಸುವ ನೆಪದಲ್ಲಿ ಫಾಸ್ಟ್‌ಟ್ಯಾಗ್ ಸ್ಕ್ಯಾನ್ ಮಾಡಿ ಹಣ ಕದಿಯುವ ಮಕ್ಕಳು? NPCI ಏನು ಹೇಳಿದೆ ಗೊತ್ತಾ?

Published On - 10:09 am, Sun, 26 June 22

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
ಸುತ್ತೂರು ಮಠದಲ್ಲಿ ಮಗುವಿಗೆ ನಾಮಕರಣ ಮಾಡಿದ ಸಿದ್ದರಾಮಯ್ಯ
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
‘ಬಾಯ್ಸ್ vs ಗರ್ಲ್ಸ್’ ರಿಯಾಲಿಟಿ ಶೋ ಫಿನಾಲೆ; ಗೆಲ್ಲೋದು ಯಾರು?
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮೌಢ್ಯಗಳನ್ನು ಅನುಸರಿಸಲ್ಲ ಅಂತ ಮತ್ತೊಮ್ಮೆ ಸಾಬೀತು ಮಾಡಿದ ಸಿದ್ದರಾಮಯ್ಯ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ
ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ