AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕಾಡಾನೆ ತುಳಿತಕ್ಕೆ ಮತ್ತೋರ್ವ ಕಾರ್ಮಿಕ ಮಹಿಳೆ ಬಲಿ

ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಮಂಡ್ಯದಲ್ಲಿ ಕಾಡಾನೆ ದಾಳಿಗೆ (Elephant attack) ಮತ್ತೊಂದು ಬಲಿಯಾಗಿದೆ. ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮಂಡ್ಯ: ಕಾಡಾನೆ ತುಳಿತಕ್ಕೆ ಮತ್ತೋರ್ವ ಕಾರ್ಮಿಕ ಮಹಿಳೆ ಬಲಿ
ಆನೆ ತುಳಿತಕ್ಕೆ ಮಹಿಳೆ ಸಾವು
ಪ್ರಶಾಂತ್​ ಬಿ.
| Edited By: |

Updated on: Nov 19, 2023 | 10:00 AM

Share

ಮಂಡ್ಯ, (ನವೆಂಬರ್ 19): ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಮಂಡ್ಯದಲ್ಲಿ ಕಾಡಾನೆ ದಾಳಿಗೆ (Elephant attack) ಮತ್ತೊಂದು ಬಲಿಯಾಗಿದೆ. ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಡ್ಯ (Mandya) ತಾಲ್ಲೂಕಿನ ಲಾಳನಕೆರೆ-ಪೀಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಲಾಳನಕೆರೆ ಗ್ರಾಮದ ಸಾಕಮ್ಮ(40) ಮೃತ ಮಹಿಳೆ. ಬೆಳಗ್ಗೆ ಜಮೀನು ಬಳಿ ಹೋಗಿದ್ದಾಗ ಆನೆ ತುಳಿದು ಸಾಯಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಇನ್ನು ಈ ಘಟನೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಸಫಾರಿ ವಾಹನದ ಮೇಲೆ ದಾಳಿಗೆ ಯತ್ನಿಸಿದ ಆನೆ

ಮೈಸೂರು: ಇನ್ನೊಂದೆಡೆ ನಾಗರಹೊಳೆ ಅಭಯಾರಣ್ಯದಲ್ಲಿ ಆನೆಯೊಂದು ಸಫಾರಿ ವಾಹನದ ಮೇಲೆ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. ಹುಣಸೂರು ತಾಲ್ಲೂಕು ವ್ಯಾಪ್ತಿಯಲ್ಲಿ ಸಫಾರಿ ಹೋಗುತ್ತಿದ್ದ ವಾಹನ ಕಂಡು ಆನೆಯೊಂದು ದಾಳಿಗೆ ಮುಂದಾಗಿದೆ. ಸಫಾರಿ ವಾಹನ ಹತ್ತಿರ ಬರುತ್ತಿದ್ದಂತೆಯೇ ಆನೆ ಅಟ್ಟಿಸಿಕೊಂಡು ಬಂದಿದೆ. ತಕ್ಷಣ ಚಾಲಕ ಸಫಾರಿ ವಾಹನವನ್ನು ತಕ್ಷಣ ಹಿಮ್ಮುಖವಾಗಿ ಚಲಾಯಿಸಿಕೊಂಡು ಹೋಗಿದ್ದಾರೆ. ಆದರೂ ಸಹ ಆನೆ ಸ್ವಲ್ಪ ದೂರ ಅಟ್ಟಿಸಿಕೊಂಡು ಬಂದು ಬಳಿ ವಾಪಸ್ಸಾಗಿದೆ. ಆನೆ ದಾಳಿಗೆ ಮುಂದಾಗಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ