AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕಾಡಾನೆ ತುಳಿತಕ್ಕೆ ಮತ್ತೋರ್ವ ಕಾರ್ಮಿಕ ಮಹಿಳೆ ಬಲಿ

ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಮಂಡ್ಯದಲ್ಲಿ ಕಾಡಾನೆ ದಾಳಿಗೆ (Elephant attack) ಮತ್ತೊಂದು ಬಲಿಯಾಗಿದೆ. ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮಂಡ್ಯ: ಕಾಡಾನೆ ತುಳಿತಕ್ಕೆ ಮತ್ತೋರ್ವ ಕಾರ್ಮಿಕ ಮಹಿಳೆ ಬಲಿ
ಆನೆ ತುಳಿತಕ್ಕೆ ಮಹಿಳೆ ಸಾವು
ಪ್ರಶಾಂತ್​ ಬಿ.
| Edited By: |

Updated on: Nov 19, 2023 | 10:00 AM

Share

ಮಂಡ್ಯ, (ನವೆಂಬರ್ 19): ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಮಂಡ್ಯದಲ್ಲಿ ಕಾಡಾನೆ ದಾಳಿಗೆ (Elephant attack) ಮತ್ತೊಂದು ಬಲಿಯಾಗಿದೆ. ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಡ್ಯ (Mandya) ತಾಲ್ಲೂಕಿನ ಲಾಳನಕೆರೆ-ಪೀಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಲಾಳನಕೆರೆ ಗ್ರಾಮದ ಸಾಕಮ್ಮ(40) ಮೃತ ಮಹಿಳೆ. ಬೆಳಗ್ಗೆ ಜಮೀನು ಬಳಿ ಹೋಗಿದ್ದಾಗ ಆನೆ ತುಳಿದು ಸಾಯಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಇನ್ನು ಈ ಘಟನೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಸಫಾರಿ ವಾಹನದ ಮೇಲೆ ದಾಳಿಗೆ ಯತ್ನಿಸಿದ ಆನೆ

ಮೈಸೂರು: ಇನ್ನೊಂದೆಡೆ ನಾಗರಹೊಳೆ ಅಭಯಾರಣ್ಯದಲ್ಲಿ ಆನೆಯೊಂದು ಸಫಾರಿ ವಾಹನದ ಮೇಲೆ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. ಹುಣಸೂರು ತಾಲ್ಲೂಕು ವ್ಯಾಪ್ತಿಯಲ್ಲಿ ಸಫಾರಿ ಹೋಗುತ್ತಿದ್ದ ವಾಹನ ಕಂಡು ಆನೆಯೊಂದು ದಾಳಿಗೆ ಮುಂದಾಗಿದೆ. ಸಫಾರಿ ವಾಹನ ಹತ್ತಿರ ಬರುತ್ತಿದ್ದಂತೆಯೇ ಆನೆ ಅಟ್ಟಿಸಿಕೊಂಡು ಬಂದಿದೆ. ತಕ್ಷಣ ಚಾಲಕ ಸಫಾರಿ ವಾಹನವನ್ನು ತಕ್ಷಣ ಹಿಮ್ಮುಖವಾಗಿ ಚಲಾಯಿಸಿಕೊಂಡು ಹೋಗಿದ್ದಾರೆ. ಆದರೂ ಸಹ ಆನೆ ಸ್ವಲ್ಪ ದೂರ ಅಟ್ಟಿಸಿಕೊಂಡು ಬಂದು ಬಳಿ ವಾಪಸ್ಸಾಗಿದೆ. ಆನೆ ದಾಳಿಗೆ ಮುಂದಾಗಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್