AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕಾಡಾನೆ ತುಳಿತಕ್ಕೆ ಮತ್ತೋರ್ವ ಕಾರ್ಮಿಕ ಮಹಿಳೆ ಬಲಿ

ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಮಂಡ್ಯದಲ್ಲಿ ಕಾಡಾನೆ ದಾಳಿಗೆ (Elephant attack) ಮತ್ತೊಂದು ಬಲಿಯಾಗಿದೆ. ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಮಂಡ್ಯ: ಕಾಡಾನೆ ತುಳಿತಕ್ಕೆ ಮತ್ತೋರ್ವ ಕಾರ್ಮಿಕ ಮಹಿಳೆ ಬಲಿ
ಆನೆ ತುಳಿತಕ್ಕೆ ಮಹಿಳೆ ಸಾವು
ಪ್ರಶಾಂತ್​ ಬಿ.
| Edited By: |

Updated on: Nov 19, 2023 | 10:00 AM

Share

ಮಂಡ್ಯ, (ನವೆಂಬರ್ 19): ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಮಂಡ್ಯದಲ್ಲಿ ಕಾಡಾನೆ ದಾಳಿಗೆ (Elephant attack) ಮತ್ತೊಂದು ಬಲಿಯಾಗಿದೆ. ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಂಡ್ಯ (Mandya) ತಾಲ್ಲೂಕಿನ ಲಾಳನಕೆರೆ-ಪೀಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಲಾಳನಕೆರೆ ಗ್ರಾಮದ ಸಾಕಮ್ಮ(40) ಮೃತ ಮಹಿಳೆ. ಬೆಳಗ್ಗೆ ಜಮೀನು ಬಳಿ ಹೋಗಿದ್ದಾಗ ಆನೆ ತುಳಿದು ಸಾಯಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಇನ್ನು ಈ ಘಟನೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಸಫಾರಿ ವಾಹನದ ಮೇಲೆ ದಾಳಿಗೆ ಯತ್ನಿಸಿದ ಆನೆ

ಮೈಸೂರು: ಇನ್ನೊಂದೆಡೆ ನಾಗರಹೊಳೆ ಅಭಯಾರಣ್ಯದಲ್ಲಿ ಆನೆಯೊಂದು ಸಫಾರಿ ವಾಹನದ ಮೇಲೆ ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. ಹುಣಸೂರು ತಾಲ್ಲೂಕು ವ್ಯಾಪ್ತಿಯಲ್ಲಿ ಸಫಾರಿ ಹೋಗುತ್ತಿದ್ದ ವಾಹನ ಕಂಡು ಆನೆಯೊಂದು ದಾಳಿಗೆ ಮುಂದಾಗಿದೆ. ಸಫಾರಿ ವಾಹನ ಹತ್ತಿರ ಬರುತ್ತಿದ್ದಂತೆಯೇ ಆನೆ ಅಟ್ಟಿಸಿಕೊಂಡು ಬಂದಿದೆ. ತಕ್ಷಣ ಚಾಲಕ ಸಫಾರಿ ವಾಹನವನ್ನು ತಕ್ಷಣ ಹಿಮ್ಮುಖವಾಗಿ ಚಲಾಯಿಸಿಕೊಂಡು ಹೋಗಿದ್ದಾರೆ. ಆದರೂ ಸಹ ಆನೆ ಸ್ವಲ್ಪ ದೂರ ಅಟ್ಟಿಸಿಕೊಂಡು ಬಂದು ಬಳಿ ವಾಪಸ್ಸಾಗಿದೆ. ಆನೆ ದಾಳಿಗೆ ಮುಂದಾಗಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?