AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಮದ್ದೂರಿಗೆ ಭೇಟಿ: ಅಭಿಷೇಕ್ ಅಂಬರೀಶ್ ಮದ್ದೂರಿನಲ್ಲಿ ಚುನಾವಣೆಗೆ ನಿಲ್ತಾರಾ?

Abhishek Ambareesh: ತಾರಾ ದಂಪತಿಯ ಪುತ್ರ ಅಭಿಷೇಕ್ ಅಂಬರೀಶ್ ಮತ್ತೆ ಮದ್ದೂರು ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದಾರೆ . ತಮ್ಮ ಅಭಿಮಾನಿಯೊಬ್ಬರ ಮದುವೆಯಲ್ಲಿ ಅಭಿಷೇಕ್ ಪಾಲ್ಗೊಂಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿರುವ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಕಾರ್ಯಕ್ರಮ ಅದಾಗಿತ್ತು.

ಪದೇ ಪದೇ ಮದ್ದೂರಿಗೆ ಭೇಟಿ: ಅಭಿಷೇಕ್ ಅಂಬರೀಶ್ ಮದ್ದೂರಿನಲ್ಲಿ ಚುನಾವಣೆಗೆ ನಿಲ್ತಾರಾ?
ಪದೇ ಪದೇ ಮದ್ದೂರಿಗೆ ಭೇಟಿ: ಅಭಿಷೇಕ್ ಅಂಬರೀಶ್ ಮದ್ದೂರಿನಲ್ಲಿ ಚುನಾವಣೆಗೆ ನಿಲ್ತಾರಾ?
TV9 Web
| Edited By: |

Updated on:Sep 16, 2021 | 10:44 AM

Share

ಮಂಡ್ಯ: ತಾರಾ ದಂಪತಿಯ ಪುತ್ರ ಅಭಿಷೇಕ್ ಅಂಬರೀಶ್ ಮತ್ತೆ ಮದ್ದೂರು ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದಾರೆ . ತಮ್ಮ ಅಭಿಮಾನಿಯೊಬ್ಬರ ಮದುವೆಯಲ್ಲಿ ಅಭಿಷೇಕ್ ಪಾಲ್ಗೊಂಡಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿರುವ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಕಾರ್ಯಕ್ರಮ ಅದಾಗಿತ್ತು.

ಮದುವೆ ಮಂಟಪದಲ್ಲೇ ತಮ್ಮ ಮೆಚ್ಚಿನ ನಟ ಅಭಿಷೇಕ್ ಗೆ ಮೈಸೂರು ಪೇಟ ತೊಡಿಸಿ, ಅಭಿಮಾನಿಗಳು ಸನ್ಮಾನಿಸಿದರು. ನಂತರ ಮದ್ದೂರಿನ ಪ್ರಕಾಶ್ ಎಂಬುವರರ ಮನೆಗೆ ಅಭಿಷೇಕ್ ಅಂಬರೀಶ್ ಭೇಟಿ ನೀಡಿದರು. ಪ್ರಕಾಶ್ ಮನೆಯಲ್ಲೂ ಅಭಿಮಾನಿಗಳು ಅಭಿಷೇಕ್ ಜೊತೆ ಸೆಲ್ಫಿಗೆ ಮುಗಿಬಿದ್ದರು. ಅಲ್ಲಿ ಪ್ರತಿಯೊಬ್ಬರ ಜೊತೆಗೂ ಅಭಿಷೇಕ್ ಪೋಟೊ ತೆಗೆಸಿಕೊಂಡರು.

ಅಭಿ ರಾಜಕೀಯ ಆರಂಗೇಟ್ರಂ ಹಾಕ್ತಾರಂತೆ.. ಗುಸು ಗುಸು: ಈ ಮಧ್ಯೆ, ಮದುವೆಗೆ ಸೇರಿದ್ದ ಜನ ಅಭಿಷೇಕ್ ಅಂಬರೀಶ್ ಮದ್ದೂರಿನಲ್ಲಿ ಚುನಾವಣೆಗೆ ನಿಲ್ತಾರಂತೆ ತಮ್ಮ ತಮ್ಮಲ್ಲೇ ಗುಸು ಗುಸು ಮಾತನಾಡಿಕೊಳ್ಳತೊಡಗಿದರು. ಅಭಿ ರಾಜಕೀಯ ಆರಂಗೇಟ್ರಂ ಹಾಕ್ತಾರಂತೆ, ಅದಕ್ಕೇ ಪದೇ ಪದೇ ಮದ್ದೂರಿಗೆ ಭೇಟಿ ನೀಡ್ತಿದ್ದಾರೆ ಎಂದು ಜನ ಮಾತನಾಡಿಕೊಳ್ಳತೊಡಗಿದರು. ಇದೇ ತಿಂಗಳ ಆರಂಭದಲ್ಲಿ ಸ್ವಂತ ಮನೆ ನಿರ್ಮಿಸಲು ತಮ್ಮ ತಾಯಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಜೊತೆ ಗುದ್ದಲಿ ಪೂಜೆ ನೆರವೇರಿಸಿದ್ದರು, ಅಭಿಷೇಕ್.

ಇದನ್ನೂ ಓದಿ: ಮಂಡ್ಯದಿಂದ ಸ್ಪರ್ಧೆಯೋ? ಮದ್ದೂರಿನಿಂದಲೋ?; ಚುನಾವಣೆ ಬಗ್ಗೆ ಪರೋಕ್ಷ ಸುಳಿವು ನೀಡಿದ ಅಭಿಷೇಕ್​ ಅಂಬರೀಷ್ ಇದನ್ನೂ ಓದಿ: ಅಂಬರೀಷ್​-ಸುಮಲತಾ ಹಾದಿಯಲ್ಲೇ ನಡೆಯಲಿದ್ದಾರಾ ಅಭಿಷೇಕ್​? ಚುನಾವಣೆಗೆ ಸ್ಪರ್ಧೆ ಮಾಡುವ ಸೂಚನೆ ನೀಡಿದ ಅಂಬಿ ಕುಡಿ

ಅಭಿಮಾನಿ ಅಭಿ ಎಂಬುವವರ ಮದುವೆಯಲ್ಲಿ ಅಭಿಷೇಕ್​ ಅಂಬರೀಶ್​ ಭಾಗಿ

(abhishek ambareesh attends wedding of his fan in maddur)

Published On - 9:59 am, Thu, 16 September 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್