AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರು ವಶಪಡಿಸಿಕೊಂಡಿದ್ದ ಸ್ಫೋಟಕಗಳು ನಾಪತ್ತೆ, ಗೋದಾಮು ಮಾಲೀಕ ಎಸ್ಕೇಪ್

ಕಲ್ಲು ಗಣಿಗಾರಿಕೆಗೆ ಬಳಸುವ ಸ್ಫೋಟಕ ಪೊಲೀಸರ ವಶದಲ್ಲಿದ್ದಾಗಲೇ ಇಂತಹದೊಂದು ಅಕ್ರಮ ಜರುಗಿದೆ. ಇನ್ನು ಗೋದಾಮು ಮಾಲೀಕ ನಜಿಮುಲ್ಲಾ ಷರೀಫ್‌ನಿಂದ ಈ ಸ್ಫೋಟಕಗಳು ಮಾರಾಟವಾಗಿದ್ದು ಸ್ಫೋಟಕ ನಾಶಪಡಿಸಲು BDDS ತಂಡ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರು ವಶಪಡಿಸಿಕೊಂಡಿದ್ದ ಸ್ಫೋಟಕಗಳು ನಾಪತ್ತೆ, ಗೋದಾಮು ಮಾಲೀಕ ಎಸ್ಕೇಪ್
ವಶಪಡಿಸಿಕೊಂಡಿರುವ ಸ್ಫೋಟಕಗಳು
TV9 Web
| Updated By: ಆಯೇಷಾ ಬಾನು|

Updated on: Aug 02, 2021 | 9:25 AM

Share

ಮಂಡ್ಯ: ಪೊಲೀಸರು ವಶಪಡಿಸಿಕೊಂಡಿದ್ದ ಭಾರಿ ಪ್ರಮಾಣದ ಸ್ಫೋಟಕಗಳು ಮ್ಯಾಗಜೀನ್ ಹೌಸ್‌ನಿಂದ ನಾಪತ್ತೆಯಾಗಿದೆ. 14,400 ಜಿಲೆಟಿನ್ ಕಡ್ಡಿ, 4,000 ಎಲೆಕ್ಟ್ರಿಕ್ ಡಿಟೋನೇಟರ್, 540 ನಾನ್ ಎಲೆಕ್ಟ್ರಿಕ್ ಡಿಟೊನೇಟರ್‌ಗಳು ಸೇರಿ ಭಾರಿ ಪ್ರಮಾಣದ ಸ್ಫೋಟಕಗಳು ನಾಪತ್ತೆಯಾಗಿದ್ದು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕಲ್ಲು ಗಣಿಗಾರಿಕೆಗೆ ಬಳಸುವ ಸ್ಫೋಟಕ ಪೊಲೀಸರ ವಶದಲ್ಲಿದ್ದಾಗಲೇ ಇಂತಹದೊಂದು ಅಕ್ರಮ ಜರುಗಿದೆ. ಇನ್ನು ಗೋದಾಮು ಮಾಲೀಕ ನಜಿಮುಲ್ಲಾ ಷರೀಫ್‌ನಿಂದ ಈ ಸ್ಫೋಟಕಗಳು ಮಾರಾಟವಾಗಿದ್ದು ಸ್ಫೋಟಕ ನಾಶಪಡಿಸಲು BDDS ತಂಡ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ, ಆದ್ರೆ ಪ್ರಕರಣ ಬೆಳಕಿಗೆ ಬರ್ತಿದ್ದಂತೆ ಗೋದಾಮು ಮಾಲೀಕ ನಾಪತ್ತೆಯಾಗಿದ್ದಾನೆ. ಹೀಗಾಗಿ ಪ್ರಕರಣದಲ್ಲಿ ಈತನ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಜೂನ್ 18ರಂದು ಸ್ಫೋಟಕ ನಾಪತ್ತೆ ವಿಚಾರ ಬಯಲಾಗಿತ್ತು. ಆದರೆ ಸ್ಫೋಟಕ ನಾಪತ್ತೆ ಬಗ್ಗೆ ಪೊಲೀಸರು ಗೌಪ್ಯವಾಗಿಟ್ಟಿದ್ದರು. ಹೀಗಾಗಿ ಮಂಡ್ಯ ಪೊಲೀಸರೂ ಶಾಮೀಲಾಗಿದ್ದಾರೆಂದು ಪೊಲೀಸರ ವಿರುದ್ಧ RTI ಕಾರ್ಯಕರ್ತ ರವೀಂದ್ರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆ K.R.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಬಳಿ ಜನವರಿ 21ರಂದು ಅಕ್ರಮವಾಗಿ ಸಾಗಿಸುತ್ತಿದ್ದ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ವಶ ಪಡಿಸಿಕೊಂಡಿದ್ದ ಸ್ಪೋಟಕಗಳನ್ನು ಮ್ಯಾಗಜೀನ್ ಹೌಸ್‌ನಲ್ಲಿ ಇರಿಸಿದ್ದರು.

ಇದನ್ನೂ ಓದಿ: ಮತ್ತೆ ಬರಲಿದೆ ಸಾಂಸ್ಥಿಕ ಕ್ವಾರಂಟೈನ್; ಬಿಬಿಎಂಪಿ ವತಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ