AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambareesh Birth Anniversary: ರೆಬಲ್ ಸ್ಟಾರ್ ಅಂಬರೀಷ್ ಬರ್ತಡೆ ಆಚರಣೆಗೆ ತೊಡಕಾದ ನೀತಿ ಸಂಹಿತೆ ಶಿಷ್ಟಾಚಾರ

Sumalatha Ambareesh: ಅಂಬರೀಷ್ ಪತ್ನಿ, ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ನಾಳೆ ಮಂಡ್ಯ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಮನಗರ, ಚನ್ನಪಟ್ಟಣ ಬಳಿಕ ಮದ್ದೂರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಅಂಬಿ ಹುಟ್ಟೂರಾದ ದೊಡ್ಡರಸಿನಕೆರೆ ಗ್ರಾಮಕ್ಕೆ ಭೇಟಿ ಕೊಡಲಿದ್ದಾರೆ.

Ambareesh Birth Anniversary: ರೆಬಲ್ ಸ್ಟಾರ್ ಅಂಬರೀಷ್ ಬರ್ತಡೆ ಆಚರಣೆಗೆ ತೊಡಕಾದ ನೀತಿ ಸಂಹಿತೆ ಶಿಷ್ಟಾಚಾರ
ರೆಬಲ್ ಸ್ಟಾರ್ ಅಂಬರೀಷ್ ಬರ್ತಡೆ ಆಚರಣೆಗೆ ತೊಡಕಾದ ನೀತಿ ಸಂಹಿತೆ ಶಿಷ್ಟಾಚಾರ
TV9 Web
| Updated By: ಸಾಧು ಶ್ರೀನಾಥ್​|

Updated on:May 28, 2022 | 9:14 PM

Share

ಮಂಡ್ಯ: ದಿವಂಗತ ರೆಬಲ್ ಸ್ಟಾರ್ ಅಂಬರೀಷ್ ಬರ್ತಡೆ ಆಚರಣೆಗೆ (Ambareesh Birth Anniversary) ನೀತಿ ಸಂಹಿತೆ ಪಾಲನೆ ಶಿಷ್ಟಾಚಾರದಿಂದ ತೊಡಕುಂಟಾಗಿದೆ. ಹಾಗಾಗಿ, ಶ್ರವಣದೋಷ ಇರುವ ಮಕ್ಕಳಿಗೆ ಶ್ರವಣ ಸಾಧನ ವಿತರಣಾ ಕಾರ್ಯಕ್ರಮ ರದ್ದು ಪಡಿಸಲಾಗಿದೆ. ಈ ಸಂಬಂಧ, ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಜಿಲ್ಲಾಡಳಿತವು ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿ ಸಂಘಕ್ಕೆ ನೋಟಿಸ್ ನೀಡಿದೆ. ನಾಳೆ ಅಂಬರೀಷ್ ಅವರ 70ನೇ ಹುಟ್ಟುಹಬ್ಬ ದಿನವಾಗಿದೆ.

ಮಂಡ್ಯದ ಪ್ರೇರಣಾ ಶಾಲೆಯಲ್ಲಿ ಶಿಬಿರಕ್ಕೆ ತಯಾರಿ ನಡೆಸಲಾಗಿತ್ತು. ನೀತಿ ಸಂಹಿತೆ ಹಿನ್ನೆಲೆ ಶಿಬಿರದಲ್ಲಿ ಆಯೋಜನೆ ಮಾಡಿದ್ದ ಕಾರ್ಯಕ್ರಮವನ್ನು ಇದೀಗ ರದ್ದುಗೊಳಿಸಲಾಗಿದೆ. ಉಳಿದಂತೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಷ್ಟೆ ಅವಕಾಶ. ಅಂಬರೀಷ್ (Rebal Star Ambareesh) ಹುಟ್ಟುಹಬ್ಬದ ಪ್ರಯುಕ್ತ ಕೆ.ಎಂ. ದೊಡ್ಡಿ, ದೊಡ್ಡರಸಿನಕೆರೆ ಸೇರಿದಂತೆ ಹಲವೆಡೆ ಸಂಭ್ರಮಾಚರಣೆ ನಡೆಯುವುದಿತ್ತು. ಆದರೀಗ ಶಿಬಿರ ನಡೆಸದಂತೆ ಜಿಲ್ಲಾಡಳಿತ ಸೂಚನೆ ಕೊಟ್ಟಿದೆ.

ಇದನ್ನೂ ಓದಿ:

Abetment of suicide case: 11 ವರ್ಷದ ಹಿಂದೆ ಖುಲಾಸೆಯಾಗಿದ್ದ ವ್ಯಕ್ತಿಗೆ, 7 ವರ್ಷ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್!

ಅಂಬರೀಷ್ ಪತ್ನಿ, ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು (Sumalatha Ambareesh) ನಾಳೆ ಮಂಡ್ಯ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಮನಗರ, ಚನ್ನಪಟ್ಟಣ ಬಳಿಕ ಮದ್ದೂರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಅಂಬಿ ಹುಟ್ಟೂರಾದ ದೊಡ್ಡರಸಿನಕೆರೆ ಗ್ರಾಮಕ್ಕೆ ಭೇಟಿ ಕೊಡಲಿದ್ದಾರೆ. 3.15 ಕ್ಕೆ ಮದ್ದೂರು ತಾಲೂಕು ಕೆ.ಎಂ. ದೊಡ್ಡಿಯ ಅಂಬರೀಷ್ ಅಭಿಮಾನಿಗಳ ಒಕ್ಕೂಟದ ಪ್ರಧಾನ ಕಚೇರಿ ಉದ್ಘಾಟನಾ ಕಾರ್ಯಕ್ರಮವಿದೆ. ಸಂಜೆ 4 ಗಂಟೆಗೆ ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘ ಆಯೋಜನೆ ಮಾಡಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಇದನ್ನೂ ಓದಿ:

ಸುದ್ದಿ ಪ್ರಸಾರ ಬೆನ್ನಲ್ಲೇ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿನಿಗೆ 50 ಸಾವಿರ ಅಡ್ಮಿಶನ್ ಹಣ ವಾಪಸ್!

Published On - 9:10 pm, Sat, 28 May 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!