AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ ವ್ಯಕ್ತಿ ಮೇಲೆ ಹಲ್ಲೆ; ಅಂಗಡಿಯಲ್ಲಿದ್ದ ಕಂಪ್ಯೂಟರ್​​ ಧ್ವಂಸಗೊಳಿಸಿ 40 ಸಾವಿರ ದೋಚಿ ಪರಾರಿ

ಪಾಂಡವಪುರ ಬಸ್​ ನಿಲ್ದಾಣದ ಬಳಿಯಿರುವ ಅಂಗಡಿಗೆ ಬಂದಿದ್ದ ಯುವತಿಗೆ ಚುಡಾಯಿಸಿದ ಯುವಕನನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಪುಂಡರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡ ಪ್ರಾವಿಷನ್​​ ಸ್ಟೋರ್​​​ ಮಾಲೀಕ ಚಂದ್ರಶೇಖರ್​ನನ್ನು ಆಸ್ಙತ್ರೆಗೆ ಸೇರಿಸಲಾಗಿದೆ.

ಯುವತಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ ವ್ಯಕ್ತಿ ಮೇಲೆ ಹಲ್ಲೆ; ಅಂಗಡಿಯಲ್ಲಿದ್ದ ಕಂಪ್ಯೂಟರ್​​ ಧ್ವಂಸಗೊಳಿಸಿ 40 ಸಾವಿರ ದೋಚಿ ಪರಾರಿ
ಮಂಡ್ಯ, ಹಲ್ಲೆ ಮಾಡಿದ ದೃಶ್ಯ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 05, 2023 | 12:50 PM

Share

ಮಂಡ್ಯ, ಆ.5: ಜಿಲ್ಲೆಯ ಪಾಂಡವಪುರ(Pandavapura) ಬಸ್​ ನಿಲ್ದಾಣದಲ್ಲಿ ಯುವತಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ಪುಂಡರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಾವಿಷನ್​​ ಸ್ಟೋರ್​​​ ಮಾಲೀಕ ಚಂದ್ರಶೇಖರ್ ಹಲ್ಲೆಗೊಳಗಾದ ವ್ಯಕ್ತಿ. ಹಿರೇಮರಳಿ ಗ್ರಾಮದ ರಕ್ಷಿತ್​ ಮತ್ತು ಆತನ ಗ್ಯಾಂಗ್​​ ಸೇರಿ ಈ ಕೃತ್ಯ ಮಾಡಿದ ಆರೋಪ ಕೇಳಿಬಂದಿದ್ದು, ಪಾಂಡವಪುರ ಪೊಲೀಸ್ ಠಾಣೆಯಲ್ಲಿ ರಕ್ಷಿತ್, ಬೋರಾಶೆಟ್ಟಿ, ವಿನಯ್ ಕುಮಾರ್ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನು ಗಾಯಗೊಂಡಿರುವ ಅಂಗಡಿ ಮಾಲೀಕ ಚಂದ್ರಶೇಖರ್​ಗೆ ಪಾಂಡವಪುರ ತಾಲೂಕು ಆಸ್ಪತ್ರೆಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಂಗಡಿಗೆ ಬಂದಿದ್ದ ಯುವತಿಯನ್ನು ಚುಡಾಯಿಸುತ್ತಿದ್ದ ರಕ್ಷಿತ್

ಯುವತಿಯೊಬ್ಬಳು ಪ್ರಾವಿಷನ್​​ ಸ್ಟೋರ್​ಗೆ ಆಗಮಿಸಿ ಸಾಮಗ್ರಿ ಖರೀದಿಸುತ್ತಿದ್ದಳು. ಈ ವೇಳೆ ಯುವತಿಯನ್ನ ಆರೋಪಿ ರಕ್ಷಿತ್ ರೇಗಿಸಿದ್ದಾನೆ. ಇದನ್ನು ಅಂಗಡಿಯಲ್ಲಿದ್ದ ಮಾಲೀಕ ಚಂದ್ರಶೇಖರ್ ಪ್ರಶ್ನೆ ಮಾಡಿದ್ದಾನೆ. ಈ ರೀತಿ ಹುಡುಗಿಯನ್ನು ರೇಗಿಸಬೇಡ. ಇಲ್ಲಿಂದ ದೂರ ಹೋಗು ಎಂದು ಬುದ್ದಿವಾದ ಹೇಳಿದ್ದಾನೆ. ಈ ವೇಳೆ ಪೋನ್ ಮಾಡಿ ತನ್ನ ಕೆಲವು ಸ್ನೇಹಿತರನ್ನ ಕರೆಸಿಕೊಂಡ ರಕ್ಷಿತ್. ನನಗೆ ಬುದ್ದಿ ಹೇಳುತ್ತಿಯಾ ಎಂದು ಸ್ನೇಹಿತರ ಜೊತೆಗೆ ಸೇರಿ ಚಂದ್ರಶೇಖರ್ ಮೇಲೆ ಹಲ್ಲೆ ಮಾಡಿ, ಅಂಗಡಿಯಲ್ಲಿದ್ದ ಕಂಪ್ಯೂಟರ್ ಧ್ವಂಸಗೊಳಿಸಿ, 40 ಸಾವಿರ ರೂಪಾಯಿ ದೋಚಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ:ಮಂಗಳೂರಿನಲ್ಲಿ ಮುಂದುವರಿದ ನೈತಿಕ ಪೊಲೀಸ್​ಗಿರಿ; ಹಿಂದೂ ಯುವತಿಯನ್ನ ಮುಸ್ಲಿಂ ಯುವಕ ಆಟೋದಲ್ಲಿ ಕೂರಿಸಿಕೊಂಡು ಹೋಗ್ತಿದ್ದಾಗ ಹಲ್ಲೆ

ಬಣಕಲ್ ಪಟ್ಟಣದಲ್ಲಿ ಅಂಗಡಿಗಳ ಸರಣಿ ಕಳ್ಳತನ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದಲ್ಲಿ ಅಂಗಡಿಗಳ ಸರಣಿ ಕಳ್ಳತನವಾಗಿದೆ. ಹೌದು, ಒಂದೇ ರಾತ್ರಿಯಲ್ಲಿ ಶೆಟರ್ ಮುರಿದು 3 ಮೊಬೈಲ್ ಅಂಗಡಿ, 2 ಬಟ್ಟೆ ಅಂಗಡಿಗಳು ಸೇರಿ ಲಕ್ಷಾಂತರ ಮೌಲ್ಯದ ಮೊಬೈಲ್, ಬಟ್ಟೆ ಕಳ್ಳತನವಾದ ಘಟನೆ ನಡೆದಿದೆ. ಈ ಕುರಿತು ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರಿಗೆ ಪೊಲೀಸರು ಬಲೆ ಬಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!