AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮಾಜಿ ಶಾಸಕನ ಕಾರು ಡಿಕ್ಕಿಯಾಗಿ ರೈತನ ಕಾಲು ಮುರಿತ; ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿದ ಸುರೇಶ್ ಗೌಡ

ಕಾರು ಚಾಲಕ ಮತ್ತು ಮಾಜಿ ಶಾಸಕ ತನ್ನ ಕಾರು ಬಿಟ್ಟು ಬೇರೊಂದು ಕಾರಿನಲ್ಲಿ ಗಾಯಾಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ರೈತನಿಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ನಾಗಮಂಗಲ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಿಜೆಪಿ ಮಾಜಿ ಶಾಸಕನ ಕಾರು ಡಿಕ್ಕಿಯಾಗಿ ರೈತನ ಕಾಲು ಮುರಿತ; ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿದ ಸುರೇಶ್ ಗೌಡ
ಬಿಜೆಪಿ ಮಾಜಿ ಶಾಸಕನ ಕಾರು ಡಿಕ್ಕಿಯಾಗಿ ರೈತನ ಕಾಲು ಮುರಿತ
TV9 Web
| Edited By: |

Updated on: Jun 26, 2022 | 8:39 PM

Share

ಮಂಡ್ಯ: ಬಿಜೆಪಿ ಮಾಜಿ ಶಾಸಕನ ಕಾರು ಡಿಕ್ಕಿಯಾಗಿ ರೈತನ ಕಾಲು ಮುರಿದಿರುವ ಘಟಮೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತೊಳಲಿ ಗ್ರಾಮದಲ್ಲಿ ನಡೆದಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡಗೆ ಸೇರಿದ ಕಾರು ಮೈಸೂರಿಂದ ತುಮಕೂರು ಕಡೆ ತೆರಳುತ್ತಿತ್ತು. ಈ ವೇಳೆ ಜಮೀನಿನಿಂದ ಜಾನುವಾರುಗಳಿಗೆ ಮೇವು ಸಾಗಿಸುತ್ತಿದ್ದ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ರೈತನಿಗೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ತೊಳಲಿ ಗ್ರಾಮದ ರೈತ ಸುರೇಶ್ನ ಕಾಲು ಮೂಳೆ ಮುರಿದಿದೆ.

ಸದ್ಯ ಕಾರು ಚಾಲಕ ಮತ್ತು ಮಾಜಿ ಶಾಸಕ ತನ್ನ ಕಾರು ಬಿಟ್ಟು ಬೇರೊಂದು ಕಾರಿನಲ್ಲಿ ಗಾಯಾಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ರೈತನಿಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ನಾಗಮಂಗಲ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: Viral Photo: 60 ಸೆಕೆಂಡ್​​ನಲ್ಲಿ ಚಿತ್ರದಲ್ಲಿರುವ ನೀರಾನೆಯನ್ನು ಪತ್ತೆಹಚ್ಚಿ, ನೀವೆಷ್ಟು ಶಾರ್ಪಿ ಇದಿರಾ ಎಂದು ತಿಳಿಯಿರಿ…

ತೋಟನಹಳ್ಳಿ ಬಳಿ ಕೃಷಿ ಹೊಂಡದಲ್ಲಿ ಮುಳಗಿ ಇಬ್ಬರು ಸಾವು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ತೋಟನಹಳ್ಳಿ ಬಳಿಯ ಕೃಷಿ ಹೊಂಡದಲ್ಲಿ ಮುಳಗಿ ಬೆಂಗಳೂರಿನ HSR ಲೇಔಟ್ ನಿವಾಸಿ ಸುಶೀಕುಮಾರ್‌(30) ಮತ್ತು ಬೆಂಗಳೂರಿನ ರಾಘವೇಂದ್ರ ನಗರ ನಿವಾಸಿ ಹರೀಶ್‌(20) ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಮೃತ ಸುಶೀಕುಮಾರ್ ಅಜ್ಜಿ ಮನೆಗೆ ಸ್ನೇಹಿತರೆಲ್ಲ ಸೇರಿ ಐವರು ಬಂದಿದ್ದರು. ತೋಟನಹಳ್ಳಿ ಬಳಿಯ ಹೊಂಡಕ್ಕೆ ಈಜಲು ಹೋಗಿದ್ದಾಗ ಮೊದಲು ಕೃಷಿ ಹೊಂಡದಲ್ಲಿ ಸುಶೀಕುಮಾರ್‌ ನೀರುಪಾಲಾಗಿದ್ದಾನೆ. ಸುಶೀಕುಮಾರ್ ರಕ್ಷಣೆಗೆ ಹೋದ ಹರೀಶ್ ಸಹ ನೀರುಪಾಲಾಗಿದ್ದಾನೆ. ಎಂ.ಕೆ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸ್ಯಾಂಡಲ್​ವುಡ್​ನ ಖ್ಯಾತ ನಿರ್ಮಾಪಕರ ಕಾರು ಅಪಘಾತ..!

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್