AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದಿಂದ, ಕುಟಂಬಕ್ಕಾಗಿ, ಕುಟುಂಬಕ್ಕೋಸ್ಕರ ಎಂದು ಅನ್ಕೊಂಡಿದ್ದಾರೆ: ದೇವೇಗೌಡ ಕುಟುಂಬದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಜಿಲ್ಲೆಯಲ್ಲಿ ಈಗ ಪರಿವರ್ತನೆ ಗಾಳಿ‌ ಬೀಸುತ್ತಿದೆ, ಸಂವಿಧಾನದಲ್ಲಿ ಪ್ರಜೆಗಳಿಂದ ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಅಂತ ಇದೆ. ಆದರೆ‌ ಇವರು ತಿಳಿದುಕೊಂಡಿರೋದು ಕುಟುಂಬದಿಂದ, ಕುಟುಂಬಕ್ಕಾಗಿ, ಕುಟುಂಬಗೋಸ್ಕರ ಅನ್ಕೊಂಡಿದ್ದಾರೆ ಎಂದು ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ಕುಟುಂಬದಿಂದ, ಕುಟಂಬಕ್ಕಾಗಿ, ಕುಟುಂಬಕ್ಕೋಸ್ಕರ ಎಂದು ಅನ್ಕೊಂಡಿದ್ದಾರೆ: ದೇವೇಗೌಡ ಕುಟುಂಬದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಸಿ.ಟಿ ರವಿ
TV9 Web
| Edited By: |

Updated on:Feb 22, 2023 | 3:22 PM

Share

ಮಂಡ್ಯ: ಜಿಲ್ಲೆಯಲ್ಲಿ ಈಗ ಪರಿವರ್ತನೆ ಗಾಳಿ‌ ಬೀಸುತ್ತಿದೆ, ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳಬೇಕೆಂದು ಸಂವಿಧಾನದಲ್ಲಿ ಏನಾದ್ರೂ ಬರೆದಿದೆಯಾ, ಸಂವಿಧಾನದಲ್ಲಿ ಪ್ರಜೆಗಳಿಂದ ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಅಂತ ಇದೆ. ಆದರೆ‌ ಇವರು ತಿಳಿದುಕೊಂಡಿರೋದು ಕುಟುಂಬದಿಂದ, ಕುಟುಂಬಕ್ಕಾಗಿ, ಕುಟುಂಬಕ್ಕೋಸ್ಕರ ಅನ್ಕೊಂಡಿದ್ದಾರೆ ಎನ್ನುವ ಮೂಲಕ ಮಂಡ್ಯದಲ್ಲಿ ಹೆಚ್.ಡಿ.ದೇವೇಗೌಡ ಕುಟುಂಬದ ವಿರುದ್ಧ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹೇಗಾದರೂ ಮಾಡಿ ಗೆಲುವು ಸಾಧಿಸಲು ಉಭಯ ಪಕ್ಷಗಳು ಹರಸಾಹಸ ಪಡುತ್ತಿವೆ. ಅದರಲ್ಲೂ ಮಂಡ್ಯದಲ್ಲಿ ಹೇಗಾದರೂ ಮಾಡಿ ಬಿಜೆಪಿ ಗೆಲುವು ಸಾಧಿಸಬೇಕೆಂಬ ಆಸೆಯಿಂದ ಶಥಾಯ ಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಮಂಡ್ಯದಲ್ಲಿ ಮಾತನಾಡಿದ ಸಿ.ಟಿ.ರವಿ  ಟಿಪ್ಪು ಆಡಳಿತ ಭಾಷೆಯಾಗಿ ಜಾರಿಗೆ ತಂದಿದ್ದು ಪಾರ್ಸಿ ಭಾಷೆ, ಆದರೂ ಕೆಲವರು ಟಿಪ್ಪುನನ್ನು ಕನ್ನಡ ಪ್ರೇಮಿ ಅಂತಾ ಹೇಳ್ತಾರೆ. ಮಂಡ್ಯ ಅಂದ್ರೆ ಕನ್ನಡ, ನಮ್ಮಪ್ಪ & ತಾತ ಮಾತಾಡಿದ್ದು ಕನ್ನಡ ಕೆಲವರು ದಿನಾಲೂ ಬೆಳಗ್ಗೆ ಎದ್ದರೆ ಟಿಪ್ಪು ಅಂತ ಹೇಳ್ತಾರೆ. ಇಲ್ಲಿನ ದೇವಾಲಯವನ್ನು ಮಸೀದಿ ಆಗಿ ಪರಿವರ್ತನೆ ಮಾಡಿದ್ದಾರೆ. ಅಂಥವರಿಗೆ ರಾಜಕೀಯವಾಗಿ ಬುದ್ಧಿ ಕಲಿಸಬೇಕಲ್ವಾ ಎಂದು ಹೇಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Wed, 22 February 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!