AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿಯಲ್ಲಿ ಎಮ್ಮೆಗೆ ಗುದ್ದಿದ ಕಾರು ಭಸ್ಮ: ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರು

ಹಾಸನದ ಕಡೆಯಿಂದ ಬೆಂಗಳೂರು ಕಡೆ ಹೊರಟಿದ್ದ ಕ್ವಿಡ್ ಕಾರು ಏಕಾ ಏಕಿ ಬಂದು ಎಮ್ಮೆಗೆ ಗುದ್ದಿದೆ. ಈ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದೆ.

ಹೆದ್ದಾರಿಯಲ್ಲಿ ಎಮ್ಮೆಗೆ ಗುದ್ದಿದ ಕಾರು ಭಸ್ಮ: ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರು
ಎಮ್ಮೆಗೆ ಗುದ್ದಿದ ಕಾರು ಭಸ್ಮ
TV9 Web
| Updated By: ಆಯೇಷಾ ಬಾನು|

Updated on:Sep 05, 2022 | 4:39 PM

Share

ಮಂಡ್ಯ: ಹೆದ್ದಾರಿಯಲ್ಲಿ ಎಮ್ಮೆಗೆ ಗುದ್ದಿದ ಕಾರು ಭಸ್ಮವಾದ ಘಟನೆ ಮಂಡ್ಯದ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಬಿಜಿಎಸ್ ಆಸ್ಪತ್ರೆ ಮುಂಭಾಗ ನಡೆದಿದೆ. ಹಾಸನದ ಕಡೆಯಿಂದ ಬೆಂಗಳೂರು ಕಡೆ ಹೊರಟಿದ್ದ ಕ್ವಿಡ್ ಕಾರು ಏಕಾ ಏಕಿ ಬಂದು ಎಮ್ಮೆಗೆ ಗುದ್ದಿದೆ. ಈ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದಿದೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಕಾರಿನಿಂದ ಹೊರ ಬಂದು ಕಾರಿನಲ್ಲಿದ್ದವರು ಪ್ರಾಣ ಉಳಿಸಿಕೊಂಡಿದ್ದಾರೆ.

ಸಿಎಂ ಕಾನ್ವೆ ತಾಲೀಮು ವೇಳೆ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್

ಇನ್ನು ಮತ್ತೊಂದು ಕಡೆ ಸಿಎಂ ಕಾನ್ವೆ ತಾಲೀಮು ವೇಳೆ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಹಳ್ಳಕ್ಕೆ ಇಳಿದ ಘಟನೆ ಮಂಡ್ಯದ ಮಳವಳ್ಳಿ ತಾತ್ಕಾಲಿಕ‌ ಹೆಲಿಪ್ಯಾಡ್ ಬಳಿ ನಡೆದಿದೆ. ಸಿಎಂ ಜಲಮಂಡಳಿ ಯಂತ್ರಗಾರ ವೀಕ್ಷಣೆಗೆ ಆಗಮಿಸುವ ಹಿನ್ನೆಲೆ‌ ಸಿಎಂ ಕರೆದುಕೊಂಡು ಹೋಗಲು ಪೊಲೀಸ್ ಇಲಾಖೆಯಿಂದ ತಾಲೀಮು ನಡೆಸಲಾಗುತ್ತಿತ್ತು. ಈ ವೇಳೆ ಆ್ಯಂಬುಲೆನ್ಸ್ ನಿಯಂತ್ರಣ ತಪ್ಪಿ ಹಳ್ಳಕೆ ಇಳಿದಿದೆ. ಅಗ್ನಿಶಾಮಕ ದಳದ ವಾಹನದ ಸಹಾಯದಿಂದ ಆ್ಯಂಬುಲೆನ್ಸ್ ಮೇಲೆಳೆಯಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ. ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:39 pm, Mon, 5 September 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?