AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya: ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥ

ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.

Mandya: ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥ
ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಮಹಿಳೆ
TV9 Web
| Edited By: |

Updated on: Nov 28, 2022 | 6:22 PM

Share

ಮಂಡ್ಯ: ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು (Maddur) ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿರುವ 15 ಜನರನ್ನು ಮಿಮ್ಸ್​ (VIMS) ಆಸ್ಪತ್ರಗೆ ದಾಖಲಿಸಲಾಗಿದೆ. ಇನ್ನು ಅಸ್ವಸ್ಥಗೊಂಡ 15 ಜನರು ಬಳ್ಳಾರಿ ಮೂಲದವರು ಎಂದು ತಿಳಿದು ಬಂದಿದೆ.

 ಇದನ್ನೂ ಓದಿ: ಕಲಬುರಗಿಯಲ್ಲಿ ಕಲುಷಿತ ನೀರು ಕುಡಿದು 15ಕ್ಕೂ ಹೆಚ್ಚು ಜನರು ಅಸ್ವಸ್ಥ

ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗೆಂದು ಬಳ್ಳಾರಿಯಿಂದ 30 ಜನರು ಬಂದಿದ್ದರು. ಇಂದು ಮಧ್ಯಾಹ್ನ (ನ. 28) ಊಟದ ನಂತರ, ಕಬ್ಬು ಕಟಾವು ಮಾಡುತ್ತಿದ್ದ ಸಮೀಪದ ಜಮೀನಿನಲ್ಲಿ ಕ್ರಿಮಿನಾಶಕ ಸಿಂಪಡಿಸಿದ ಡ್ರಮ್​​ನಲ್ಲಿದ್ದ ನೀರು ಕುಡಿದಿದ್ದಾರೆ. ಇದರಿಂದ  ಮಕ್ಕಳು ಸೇರಿ 15ಮಂದಿ ವಾಂತಿ ಭೇದಿಯಿಂದ ಬಳಲಿದ್ದಾರೆ. ಕೂಡಲೇ ಅವರನ್ನು ಮಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

 ರಾಜ್ಯದ ಮತ್ತಷ್ಟು  ಸುದ್ದಿಗಳಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ