AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya: ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥ

ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ.

Mandya: ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥ
ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಮಹಿಳೆ
TV9 Web
| Edited By: ವಿವೇಕ ಬಿರಾದಾರ|

Updated on: Nov 28, 2022 | 6:22 PM

Share

ಮಂಡ್ಯ: ಕ್ರಿಮಿನಾಶಕ ಮಿಶ್ರಿತ ನೀರು ಕುಡಿದು ಮಕ್ಕಳು ಸೇರಿ 15 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮದ್ದೂರು (Maddur) ತಾಲೂಕಿನ ಹೊಸಕೊಪ್ಪಲು ಗ್ರಾಮದಲ್ಲಿ ನಡೆದಿದೆ. ವಾಂತಿ ಭೇದಿಯಿಂದ ಬಳಲುತ್ತಿರುವ 15 ಜನರನ್ನು ಮಿಮ್ಸ್​ (VIMS) ಆಸ್ಪತ್ರಗೆ ದಾಖಲಿಸಲಾಗಿದೆ. ಇನ್ನು ಅಸ್ವಸ್ಥಗೊಂಡ 15 ಜನರು ಬಳ್ಳಾರಿ ಮೂಲದವರು ಎಂದು ತಿಳಿದು ಬಂದಿದೆ.

 ಇದನ್ನೂ ಓದಿ: ಕಲಬುರಗಿಯಲ್ಲಿ ಕಲುಷಿತ ನೀರು ಕುಡಿದು 15ಕ್ಕೂ ಹೆಚ್ಚು ಜನರು ಅಸ್ವಸ್ಥ

ಹೊಸಕೊಪ್ಪಲು ಗ್ರಾಮಕ್ಕೆ ಕಬ್ಬು ಕಟಾವಿಗೆಂದು ಬಳ್ಳಾರಿಯಿಂದ 30 ಜನರು ಬಂದಿದ್ದರು. ಇಂದು ಮಧ್ಯಾಹ್ನ (ನ. 28) ಊಟದ ನಂತರ, ಕಬ್ಬು ಕಟಾವು ಮಾಡುತ್ತಿದ್ದ ಸಮೀಪದ ಜಮೀನಿನಲ್ಲಿ ಕ್ರಿಮಿನಾಶಕ ಸಿಂಪಡಿಸಿದ ಡ್ರಮ್​​ನಲ್ಲಿದ್ದ ನೀರು ಕುಡಿದಿದ್ದಾರೆ. ಇದರಿಂದ  ಮಕ್ಕಳು ಸೇರಿ 15ಮಂದಿ ವಾಂತಿ ಭೇದಿಯಿಂದ ಬಳಲಿದ್ದಾರೆ. ಕೂಡಲೇ ಅವರನ್ನು ಮಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

 ರಾಜ್ಯದ ಮತ್ತಷ್ಟು  ಸುದ್ದಿಗಳಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ