AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಕರ್ನಾಟಕಕ್ಕೆ ಪದೇಪದೆ ಗೊಂಬೆ ಕುಣಿಸಲು ಬರ್ತಾರಾ? : ಹೆಚ್​ ಡಿ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಪದೇಪದೆ ಗೊಂಬೆ ಕುಣಿಸಲು ಬರ್ತಾರಾ? ಎಂದು ನಾಗಮಂಗಲದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಪ್ರಧಾನಿ ಮೋದಿ ಕರ್ನಾಟಕಕ್ಕೆ ಪದೇಪದೆ ಗೊಂಬೆ ಕುಣಿಸಲು ಬರ್ತಾರಾ? : ಹೆಚ್​ ಡಿ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on:Sep 04, 2022 | 4:42 PM

Share

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ (Narendra Modi) ಕರ್ನಾಟಕಕ್ಕೆ ಪದೇಪದೆ ಗೊಂಬೆ ಕುಣಿಸಲು ಬರ್ತಾರಾ? ಎಂದು ನಾಗಮಂಗಲದಲ್ಲಿ (Nagamangala) ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumarswamy) ಕಿಡಿಕಾರಿದ್ದಾರೆ. ರಾಜ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಮೋದಿ ಇಲ್ಲಿಗೆ ಬರ್ತಾರೆ? ಕಳೆದ 3-4 ವರ್ಷಗಳಲ್ಲಿ 40 ಸಾವಿರ ಕೋಟಿ ಬೆಳೆ ನಾಶವಾಗಿದೆ. ರಾಜ್ಯದಲ್ಲಿ ಸುಮಾರು 40 ಸಾವಿರ ಕೋಟಿ ಮೌಲ್ಯದ ಬೆಳೆ ನಾನಿಯಾಗಿದೆ. ರಾಜ್ಯದ ಸಂತ್ರಸ್ತ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಿಲ್ಲ. ಕೇವಲ ಭಾಷಣ ಮಾಡಲು ಪ್ರಧಾನಿ ಮೋದಿ ರಾಜ್ಯಕ್ಕೆ ಬರ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಕ್ಸೋ ಕೇಸ್​ನಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಶ್ರೀ ವಿಚಾರವಾಗಿ ಮಾತನಾಡಿದ ಅವರು ಜನರ ಮನಸ್ಸಿನಲ್ಲಿ ಅಪನಂಬಿಕೆ ಬರದ ರೀತಿ ಕ್ರಮ ಕೈಗೊಳ್ಳಬೇಕು. ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳೋದು ಸರ್ಕಾರದ ಕರ್ತವ್ಯ. ಈ ವಿಚಾರವನ್ನ ಸಾರ್ವಜನಿಕವಾಗಿ ಚರ್ಚೆ ಮಾಡುವುದು ಅನವಶ್ಯಕ. ಸತ್ಯಾಂಶಗಳ ಆಧಾರದ ಮೇಲೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆ ಮೇಲೆ ಶಾಸಕ ಅರವಿಂದ ಲಿಂಬಾವಳಿ ದರ್ಪ ತೋರಿದ ವಿಚಾರವಾಗಿ ಮಾತನಾಡಿದ ಅವರು ಅರವಿಂದ ಲಿಂಬಾವಳಿ ಹೆಣ್ಣು ಮಕ್ಕಳನ್ನು ರೇಪ್ ಮಾಡಲ್ಲ. ಅರವಿಂದ ಲಿಂಬಾವಳಿ ನಡವಳಿಕೆಯೇ ಬೇರೆ ಇದೆ. ಲಿಂಬಾವಳಿ ಸಿಡಿ ಇದೆ ನೋಡಿದರೆ ಏನು ಅಂತಾ ಗೊತ್ತಾಗುತ್ತೆ. ಸಿಡಿ ನೋಡದಂತೆ ಅರವಿಂದ ಲಿಂಬಾವಳಿ ತಡೆಯಾಜ್ಞೆ ತಂದಿದ್ದಾರೆ ಎಂದರು.

ಜನಪ್ರತಿನಿಧಿಗಳು ಗೌರವಯುತವಾಗಿ ಅಹವಾಲು ಸ್ವೀಕರಿಸಬೇಕು. ತಪ್ಪು ಮಾಡಿದ್ದರೆ ಕಾನೂನಿನ ಚೌಕಟ್ಟಿನಲ್ಲಿ ಮನವರಿಕೆ ಮಾಡಲಿ. ಹೆಣ್ಣುಮಗಳ ಜೊತೆ ಅಗೌರವಾಗಿ ನಡೆದುಕೊಂಡಿದ್ದು ಸರಿಯಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Sun, 4 September 22

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ