AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆದಿದೆ ನಕಲಿ ನೋಟಿನ ಹಾವಳಿ!

ಮಂಡ್ಯ: ಸಕ್ಕರೆ ನಗರಿ ಎಂದೇ ಖ್ಯಾತಿಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಖೋಟಾ ನೋಟುಗಳ ಹಾವಳಿ ತಲೆದೂರಿದೆ. ದಂಧೆಕೋರರಿಗೆ ಅಮಾಯಕ ವೃದ್ಧರೇ ಟಾರ್ಗೆಟ್ ಆಗಿದ್ದು, ಹಣದ ಆಮಿಷ ತೋರಿಸಿ ವಂಚನೆ ಮಾಡಿದ್ದಾರೆ. ಮದ್ದೂರು ತಾಲೂಕಿನ ಅಂಕನಾಥಪುರ ಗ್ರಾಮದ ವೃದ್ಧ ಮಂಚಯ್ಯ ಎಂಬುವರಿಗೆ ಕಲರ್ ಜೆರಾಕ್ಸ್ ನೋಟು ಕೊಟ್ಟು ದಂಧೆಕೋರರು ಕುರಿ ಕೊಂಡೊಯ್ದಿದ್ದಾರೆ. ಮಂಚಯ್ಯ ಗ್ರಾಮದ ಬಳಿ ಒಬ್ಬನೇ ಕುರಿ ಮೇಯಿಸುತ್ತಿದ್ದಾಗ ಸ್ಥಳಕ್ಕೆ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಕುರಿಯನ್ನು ಕೊಂಡುಕೊಳ್ಳುವುದಾಗಿ ಹೇಳಿದ್ದಾರೆ. 3 ಸಾವಿರ ಬೆಲೆ ಬಾಳುವ ಕುರಿಗೆ 5 ಸಾವಿರ […]

ಮಂಡ್ಯ ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆದಿದೆ ನಕಲಿ ನೋಟಿನ ಹಾವಳಿ!
ಸಾಧು ಶ್ರೀನಾಥ್​
|

Updated on:Jan 27, 2020 | 6:52 PM

Share

ಮಂಡ್ಯ: ಸಕ್ಕರೆ ನಗರಿ ಎಂದೇ ಖ್ಯಾತಿಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಖೋಟಾ ನೋಟುಗಳ ಹಾವಳಿ ತಲೆದೂರಿದೆ. ದಂಧೆಕೋರರಿಗೆ ಅಮಾಯಕ ವೃದ್ಧರೇ ಟಾರ್ಗೆಟ್ ಆಗಿದ್ದು, ಹಣದ ಆಮಿಷ ತೋರಿಸಿ ವಂಚನೆ ಮಾಡಿದ್ದಾರೆ. ಮದ್ದೂರು ತಾಲೂಕಿನ ಅಂಕನಾಥಪುರ ಗ್ರಾಮದ ವೃದ್ಧ ಮಂಚಯ್ಯ ಎಂಬುವರಿಗೆ ಕಲರ್ ಜೆರಾಕ್ಸ್ ನೋಟು ಕೊಟ್ಟು ದಂಧೆಕೋರರು ಕುರಿ ಕೊಂಡೊಯ್ದಿದ್ದಾರೆ.

ಮಂಚಯ್ಯ ಗ್ರಾಮದ ಬಳಿ ಒಬ್ಬನೇ ಕುರಿ ಮೇಯಿಸುತ್ತಿದ್ದಾಗ ಸ್ಥಳಕ್ಕೆ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಕುರಿಯನ್ನು ಕೊಂಡುಕೊಳ್ಳುವುದಾಗಿ ಹೇಳಿದ್ದಾರೆ. 3 ಸಾವಿರ ಬೆಲೆ ಬಾಳುವ ಕುರಿಗೆ 5 ಸಾವಿರ ರೂಪಾಯಿ ಕೊಟ್ಟು ಕೊಂಡೊಯ್ದಿದ್ದಾರೆ. ನೋಟುಗಳ ಬಗ್ಗೆ ಅನುಮಾನ ಬಂದು ಚೆಕ್ ಮಾಡಿದಾಗ ಜೆರಾಕ್ಸ್ ನೋಟು ಎಂಬುದು ಪತ್ತೆಯಾಗಿದೆ.

500 ರೂ. ಮುಖಬೆಲೆಯ 10 ಕಲರ್ ಜೆರಾಕ್ಸ್ ನೋಟುಗಳನ್ನ ನೀಡಿ ಕುರಿಗಾಹಿ ಮಂಚಯ್ಯಗೆ ವಂಚಿಸಿದ್ದಾರೆ. ಇತ್ತ ಕುರಿಯೂ ಇಲ್ಲದೆ, ಅತ್ತ ಹಣವೂ ಇಲ್ಲದ ಸ್ಥಿತಿ ವೃದ್ಧ ಮಂಚಯ್ಯನವರದ್ದಾಗಿದೆ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:03 pm, Mon, 27 January 20

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್