AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆದಿದೆ ನಕಲಿ ನೋಟಿನ ಹಾವಳಿ!

ಮಂಡ್ಯ: ಸಕ್ಕರೆ ನಗರಿ ಎಂದೇ ಖ್ಯಾತಿಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಖೋಟಾ ನೋಟುಗಳ ಹಾವಳಿ ತಲೆದೂರಿದೆ. ದಂಧೆಕೋರರಿಗೆ ಅಮಾಯಕ ವೃದ್ಧರೇ ಟಾರ್ಗೆಟ್ ಆಗಿದ್ದು, ಹಣದ ಆಮಿಷ ತೋರಿಸಿ ವಂಚನೆ ಮಾಡಿದ್ದಾರೆ. ಮದ್ದೂರು ತಾಲೂಕಿನ ಅಂಕನಾಥಪುರ ಗ್ರಾಮದ ವೃದ್ಧ ಮಂಚಯ್ಯ ಎಂಬುವರಿಗೆ ಕಲರ್ ಜೆರಾಕ್ಸ್ ನೋಟು ಕೊಟ್ಟು ದಂಧೆಕೋರರು ಕುರಿ ಕೊಂಡೊಯ್ದಿದ್ದಾರೆ. ಮಂಚಯ್ಯ ಗ್ರಾಮದ ಬಳಿ ಒಬ್ಬನೇ ಕುರಿ ಮೇಯಿಸುತ್ತಿದ್ದಾಗ ಸ್ಥಳಕ್ಕೆ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಕುರಿಯನ್ನು ಕೊಂಡುಕೊಳ್ಳುವುದಾಗಿ ಹೇಳಿದ್ದಾರೆ. 3 ಸಾವಿರ ಬೆಲೆ ಬಾಳುವ ಕುರಿಗೆ 5 ಸಾವಿರ […]

ಮಂಡ್ಯ ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆದಿದೆ ನಕಲಿ ನೋಟಿನ ಹಾವಳಿ!
ಸಾಧು ಶ್ರೀನಾಥ್​
|

Updated on:Jan 27, 2020 | 6:52 PM

Share

ಮಂಡ್ಯ: ಸಕ್ಕರೆ ನಗರಿ ಎಂದೇ ಖ್ಯಾತಿಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಖೋಟಾ ನೋಟುಗಳ ಹಾವಳಿ ತಲೆದೂರಿದೆ. ದಂಧೆಕೋರರಿಗೆ ಅಮಾಯಕ ವೃದ್ಧರೇ ಟಾರ್ಗೆಟ್ ಆಗಿದ್ದು, ಹಣದ ಆಮಿಷ ತೋರಿಸಿ ವಂಚನೆ ಮಾಡಿದ್ದಾರೆ. ಮದ್ದೂರು ತಾಲೂಕಿನ ಅಂಕನಾಥಪುರ ಗ್ರಾಮದ ವೃದ್ಧ ಮಂಚಯ್ಯ ಎಂಬುವರಿಗೆ ಕಲರ್ ಜೆರಾಕ್ಸ್ ನೋಟು ಕೊಟ್ಟು ದಂಧೆಕೋರರು ಕುರಿ ಕೊಂಡೊಯ್ದಿದ್ದಾರೆ.

ಮಂಚಯ್ಯ ಗ್ರಾಮದ ಬಳಿ ಒಬ್ಬನೇ ಕುರಿ ಮೇಯಿಸುತ್ತಿದ್ದಾಗ ಸ್ಥಳಕ್ಕೆ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಕುರಿಯನ್ನು ಕೊಂಡುಕೊಳ್ಳುವುದಾಗಿ ಹೇಳಿದ್ದಾರೆ. 3 ಸಾವಿರ ಬೆಲೆ ಬಾಳುವ ಕುರಿಗೆ 5 ಸಾವಿರ ರೂಪಾಯಿ ಕೊಟ್ಟು ಕೊಂಡೊಯ್ದಿದ್ದಾರೆ. ನೋಟುಗಳ ಬಗ್ಗೆ ಅನುಮಾನ ಬಂದು ಚೆಕ್ ಮಾಡಿದಾಗ ಜೆರಾಕ್ಸ್ ನೋಟು ಎಂಬುದು ಪತ್ತೆಯಾಗಿದೆ.

500 ರೂ. ಮುಖಬೆಲೆಯ 10 ಕಲರ್ ಜೆರಾಕ್ಸ್ ನೋಟುಗಳನ್ನ ನೀಡಿ ಕುರಿಗಾಹಿ ಮಂಚಯ್ಯಗೆ ವಂಚಿಸಿದ್ದಾರೆ. ಇತ್ತ ಕುರಿಯೂ ಇಲ್ಲದೆ, ಅತ್ತ ಹಣವೂ ಇಲ್ಲದ ಸ್ಥಿತಿ ವೃದ್ಧ ಮಂಚಯ್ಯನವರದ್ದಾಗಿದೆ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:03 pm, Mon, 27 January 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ