AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆದಿದೆ ನಕಲಿ ನೋಟಿನ ಹಾವಳಿ!

ಮಂಡ್ಯ: ಸಕ್ಕರೆ ನಗರಿ ಎಂದೇ ಖ್ಯಾತಿಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಖೋಟಾ ನೋಟುಗಳ ಹಾವಳಿ ತಲೆದೂರಿದೆ. ದಂಧೆಕೋರರಿಗೆ ಅಮಾಯಕ ವೃದ್ಧರೇ ಟಾರ್ಗೆಟ್ ಆಗಿದ್ದು, ಹಣದ ಆಮಿಷ ತೋರಿಸಿ ವಂಚನೆ ಮಾಡಿದ್ದಾರೆ. ಮದ್ದೂರು ತಾಲೂಕಿನ ಅಂಕನಾಥಪುರ ಗ್ರಾಮದ ವೃದ್ಧ ಮಂಚಯ್ಯ ಎಂಬುವರಿಗೆ ಕಲರ್ ಜೆರಾಕ್ಸ್ ನೋಟು ಕೊಟ್ಟು ದಂಧೆಕೋರರು ಕುರಿ ಕೊಂಡೊಯ್ದಿದ್ದಾರೆ. ಮಂಚಯ್ಯ ಗ್ರಾಮದ ಬಳಿ ಒಬ್ಬನೇ ಕುರಿ ಮೇಯಿಸುತ್ತಿದ್ದಾಗ ಸ್ಥಳಕ್ಕೆ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಕುರಿಯನ್ನು ಕೊಂಡುಕೊಳ್ಳುವುದಾಗಿ ಹೇಳಿದ್ದಾರೆ. 3 ಸಾವಿರ ಬೆಲೆ ಬಾಳುವ ಕುರಿಗೆ 5 ಸಾವಿರ […]

ಮಂಡ್ಯ ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆದಿದೆ ನಕಲಿ ನೋಟಿನ ಹಾವಳಿ!
ಸಾಧು ಶ್ರೀನಾಥ್​
|

Updated on:Jan 27, 2020 | 6:52 PM

Share

ಮಂಡ್ಯ: ಸಕ್ಕರೆ ನಗರಿ ಎಂದೇ ಖ್ಯಾತಿಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಖೋಟಾ ನೋಟುಗಳ ಹಾವಳಿ ತಲೆದೂರಿದೆ. ದಂಧೆಕೋರರಿಗೆ ಅಮಾಯಕ ವೃದ್ಧರೇ ಟಾರ್ಗೆಟ್ ಆಗಿದ್ದು, ಹಣದ ಆಮಿಷ ತೋರಿಸಿ ವಂಚನೆ ಮಾಡಿದ್ದಾರೆ. ಮದ್ದೂರು ತಾಲೂಕಿನ ಅಂಕನಾಥಪುರ ಗ್ರಾಮದ ವೃದ್ಧ ಮಂಚಯ್ಯ ಎಂಬುವರಿಗೆ ಕಲರ್ ಜೆರಾಕ್ಸ್ ನೋಟು ಕೊಟ್ಟು ದಂಧೆಕೋರರು ಕುರಿ ಕೊಂಡೊಯ್ದಿದ್ದಾರೆ.

ಮಂಚಯ್ಯ ಗ್ರಾಮದ ಬಳಿ ಒಬ್ಬನೇ ಕುರಿ ಮೇಯಿಸುತ್ತಿದ್ದಾಗ ಸ್ಥಳಕ್ಕೆ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಕುರಿಯನ್ನು ಕೊಂಡುಕೊಳ್ಳುವುದಾಗಿ ಹೇಳಿದ್ದಾರೆ. 3 ಸಾವಿರ ಬೆಲೆ ಬಾಳುವ ಕುರಿಗೆ 5 ಸಾವಿರ ರೂಪಾಯಿ ಕೊಟ್ಟು ಕೊಂಡೊಯ್ದಿದ್ದಾರೆ. ನೋಟುಗಳ ಬಗ್ಗೆ ಅನುಮಾನ ಬಂದು ಚೆಕ್ ಮಾಡಿದಾಗ ಜೆರಾಕ್ಸ್ ನೋಟು ಎಂಬುದು ಪತ್ತೆಯಾಗಿದೆ.

500 ರೂ. ಮುಖಬೆಲೆಯ 10 ಕಲರ್ ಜೆರಾಕ್ಸ್ ನೋಟುಗಳನ್ನ ನೀಡಿ ಕುರಿಗಾಹಿ ಮಂಚಯ್ಯಗೆ ವಂಚಿಸಿದ್ದಾರೆ. ಇತ್ತ ಕುರಿಯೂ ಇಲ್ಲದೆ, ಅತ್ತ ಹಣವೂ ಇಲ್ಲದ ಸ್ಥಿತಿ ವೃದ್ಧ ಮಂಚಯ್ಯನವರದ್ದಾಗಿದೆ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 3:03 pm, Mon, 27 January 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!