AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಒಂದು ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲು ಕಟ್ಟಿಟ್ಟ ಬುತ್ತಿ: ಆದಿನಾಡು ಚಿಕ್ಕಮ್ಮ ದೇವಿ ಸಂದೇಶ

ವಿಪಕ್ಷನಾಯಕ ಸಿದ್ದರಾಮಯ್ಯ ಎರೆಡು ಕ್ಷೇತ್ರದಿಂದ ಸ್ಪರ್ಧೆ ಮಾಡಲೇ ಬೇಕು, ಒಂದು ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಪೂಜಾರಿ ಮೈ ಮೇಲೆ ಬಂದ ಆದಿನಾಡು ಚಿಕ್ಕಮ್ಮ ದೇವಿ ಭವಿಷ್ಯ ನುಡಿದಿದ್ದಾಳೆ

ಸಿದ್ದರಾಮಯ್ಯ ಒಂದು ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲು ಕಟ್ಟಿಟ್ಟ ಬುತ್ತಿ: ಆದಿನಾಡು ಚಿಕ್ಕಮ್ಮ ದೇವಿ ಸಂದೇಶ
TV9 Web
| Edited By: ವಿವೇಕ ಬಿರಾದಾರ|

Updated on: Jan 13, 2023 | 10:59 AM

Share

ಮಂಡ್ಯ: ರಾಜಕೀಯ ನಾಯಕರು ಚುನಾವಣೆಯಲ್ಲಿ ಗೆಲ್ಲಲು ದೇವರ ಮೊರೆ ಹೋಗುತ್ತಾರೆ. ಆದರೆ ಇಲ್ಲಿ ದೇವರೇ ಸ್ವತಃ ನಾಯಕನೋರ್ವನ ರಾಜಕೀಯ ಭವಿಷ್ಯ ನುಡಿದಿದೆ. ಹೌದು ವಿಚಿತ್ರವೆನಿಸಿದರು ಸತ್ಯ, ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ಈಗಾಗಲೇ ಕೋಲಾರ (Kolar) ಕ್ಷೇತ್ರದಿಂದ ಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಬೇರೆ ಬೇರೆ ಕ್ಷೇತ್ರಗಳ ಅಭಿಮಾನಿಗಳು ನಮ್ಮ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ದುಂಬಾಲು ಬಿದ್ದಿದ್ದಾರೆ. ಆದರೆ ಮಂಡ್ಯದಲ್ಲಿ ಮಾತ್ರ ಉಲ್ಟಾ ಆಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಎರೆಡು ಕ್ಷೇತ್ರದಿಂದ ಸ್ಪರ್ಧೆ ಮಾಡಲೇ ಬೇಕು, ಒಂದು ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಪೂಜಾರಿ ಮೈ ಮೇಲೆ ಬಂದ ಆದಿನಾಡು ಚಿಕ್ಕಮ್ಮ ದೇವಿ, ಸಿದ್ದು ಪುತ್ರ ಯತೀಂದ್ರಗೆ ಸಂದೇಶ ನೀಡಿದೆ.

ಬಾಹುಬಲ ಎರೆಡು ಕಡೆ ಚಾಚಲೇ

ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರ ಸಿದ್ಧರಾಮಯ್ಯ ಕಳೆದವಾರ ಮಂಡ್ಯ ಜಿಲ್ಲೆಯ ಮಳವಳ್ಳಿಯ ಚೊಟ್ಟನಹಳ್ಳಿ ದೇವಾಲಯಕ್ಕೆ ತೆರಳಿದ್ದರು. ಯತೀಂದ್ರ ಸಿದ್ದರಾಮಯ್ಯ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದರು. ಈ ವೇಳೆ ಪೂಜಾರಿ ಮೈ ಮೇಲೆ ಬಂದ ಆದಿನಾಡು ಚಿಕ್ಕಮ್ಮ ದೇವಿ “ಬಾಹುಬಲ ಎರೆಡು ಕಡೆ ಚಾಚಲೇ” ಎಂದು ಸಂದೇಶಕೊಟ್ಟಿದೆ. ಆದಿನಾಡು ಚಿಕ್ಕಮ್ಮ ದೇವಿ ಕೊಟ್ಟ ಸಂದೇಶ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!