AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದೆ ಸುಮಲತಾ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ಇಂದಿನ ಅಧಿವೇಶನದಲ್ಲಿ ಯಾವುದೇ ಚರ್ಚೆಗಳು ಇರಲ್ಲ ಎಂದು ಹೇಳಿಕೆ ನೀಡಿದ ಮಾಜಿ ಸಿಎಂ ಹೆಚ್​ಡಿಕೆ, ಇವತ್ತು ಕೇವಲ ಸಂತಾಪ ಸೂಚಕ ಸಭೆ ಮಾತ್ರ ಇದೆ. ನಾಳೆಯಿಂದ ಅಧಿವೇಶನದಲ್ಲಿ ಚರ್ಚೆಗಳು ನಡೆಯುತ್ತವೆ.

ಸಂಸದೆ ಸುಮಲತಾ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
ಹೆಚ್.ಡಿ.ಕುಮಾರಸ್ವಾಮಿ, ಸುಮಲತಾ
TV9 Web
| Edited By: |

Updated on:Sep 13, 2021 | 12:30 PM

Share

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತಗೊಂಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy), ಅಕ್ರಮ ಗಣಿಗಾರಿಕೆ ತಡೆಗೆ ದೊಡ್ಡ ಸಾಮರ್ಥ್ಯದವರಿದ್ದಾರೆ. ಹೀಗಾಗಿ ಈ ಗೊಂದಲದ ಬಗ್ಗೆ ನಾನು ಮೂಗು ತೂರಿಸಲ್ಲ. ಜಿಲ್ಲೆಯಲ್ಲಿ ಸಮರ್ಥರಿದ್ದಾರೆ, ಅವರೇ ಸರಿಪಡಿಸಿಕೊಳುತ್ತಾರೆ ಎಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ವಿರುದ್ಧ ವ್ಯಂಗ್ಯವಾಡಿದ್ದಾರೆ.

ಇದೇ ವೇಳೆ ಇಂದಿನ ಅಧಿವೇಶನದಲ್ಲಿ ಯಾವುದೇ ಚರ್ಚೆಗಳು ಇರಲ್ಲ ಎಂದು ಹೇಳಿಕೆ ನೀಡಿದ ಮಾಜಿ ಸಿಎಂ ಹೆಚ್​ಡಿಕೆ, ಇವತ್ತು ಕೇವಲ ಸಂತಾಪ ಸೂಚಕ ಸಭೆ ಮಾತ್ರ ಇದೆ. ನಾಳೆಯಿಂದ ಅಧಿವೇಶನದಲ್ಲಿ ಚರ್ಚೆಗಳು ನಡೆಯುತ್ತವೆ. ಈ ಬಗ್ಗೆ ಇಂದು ಜೆಡಿಎಲ್​ಪಿ ಸಭೆ ಕರೆದಿದ್ದೇನೆ. ಸಭೆಯಲ್ಲಿ ಶಾಸಕರ ಜೊತೆ ಅಧಿವೇಶದಲ್ಲಿ ಮಾಡುವ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಯಾವ ಯಾವ ವಿಚಾರಗಳ ಬಗ್ಗೆ ಚರ್ಚೆ ಮಾಡಬೇಕು ಎಂದು ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದರು.

ಇನ್ನು ಕಲಬುರಗಿ ಪಾಲಿಕೆಯಲ್ಲಿ ಯಾರಿಗೆ ಬೆಂಬಲಿಸಬೇಕೆಂಬ ವಿಚಾರದ ಬಗ್ಗೆ ಮಾತನಾಡಿದ ಅವರು, ಗೌಪ್ಯತೆಯನ್ನು ಬಿಟ್ಟುಕೊಟ್ಟಿಲ್ಲ. ಈ ವಿಚಾರದ ಬಗ್ಗೆ ಹೇಳುವುದಕ್ಕೆ ಇನ್ನೂ ಸಮಯವಿದೆ. ಅದಕ್ಕೆ ಏನು ಅರ್ಜೆಂಟ್ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ

ಕಾಂಗ್ರೆಸ್​ನವರು ಯುಪಿಎ ಸರ್ಕಾರ ಇದ್ದಾಗ ಪ್ರತಿಭಟನೆ ಮಾಡಬೇಕಿತ್ತು; ಸದನದಲ್ಲೇ ತಕ್ಕ ಉತ್ತರ ನೀಡುವೆ – ಸಿಎಂ ಬೊಮ್ಮಾಯಿ

’ಕಾಂಗ್ರೆಸ್​ ಪಕ್ಷ ಭಯೋತ್ಪಾದನೆಯ ತಾಯಿ’- ವಿವಾದ ಸೃಷ್ಟಿಸಿದ ಸಿಎಂ ಯೋಗಿ ಆದಿತ್ಯನಾಥ್​

(HD Kumaraswamy React to Illegal Mining in mandya)

Published On - 11:29 am, Mon, 13 September 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ