AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು-ಬೈಕ್ ನಡುವಿನ ಭೀಕರ ಅಪಘಾತ: ಬಾನೆಟ್ ಮೇಲೆ ಹಾರಿ ಬಿದ್ದ ಬೈಕ್ ಸವಾರ, ಭಯಾನಕ ದೃಶ್ಯ ವೈರಲ್

ತಾಲೂಕಿನ ಎಲೆಯೂರು ಸರ್ಕಲ್ ಬಳಿ ಇರುವ ಕಾಳೆಗೌಡ ಪೆಟ್ರೋಲ್ ಬಂಕ್ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು, ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಕಾರು-ಬೈಕ್ ನಡುವಿನ ಭೀಕರ ಅಪಘಾತ: ಬಾನೆಟ್ ಮೇಲೆ ಹಾರಿ ಬಿದ್ದ ಬೈಕ್ ಸವಾರ, ಭಯಾನಕ ದೃಶ್ಯ ವೈರಲ್
ರಸ್ತೆ ಅಪಘಾತದ ವಿಡಿಯೋ ವೈರಲ್​
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 10, 2023 | 10:01 AM

Share

ಮಂಡ್ಯ: ತಾಲೂಕಿನ ಎಲೆಯೂರು ಸರ್ಕಲ್ ಬಳಿ ಇರುವ ಕಾಳೆಗೌಡ ಪೆಟ್ರೋಲ್ ಬಂಕ್ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು, ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಹೌದು ಫೆಬ್ರವರಿಯಲ್ಲಿ ನಡೆದಿರುವ ಅಪಘಾತದ ವಿಡಿಯೋ ಇದೀಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ರಸ್ತೆಯಲ್ಲಿ ಪ್ರಯಾಣಿಸುತ್ತೇವೆ ಎಂದರೆ ಎಷ್ಟೇ ಜೋಪಾನವಾಗಿದ್ದರೂ ಕಮ್ಮಿಯೇ ಎನ್ನುವುದಕ್ಕೆ ಈ ದೃಶ್ಯ ನಮಗೆ ಸಾಕ್ಷಿಯಾಗಿದೆ. ಇಲ್ಲೊಬ್ಬ ವ್ಯಕ್ತಿ ಸರ್ವಿಸ್​ ರಸ್ತೆಯಲ್ಲಿ ಬರುವಾಗ, ಮುಖ್ಯ ರಸ್ತೆಯಿಂದ ಸರ್ವಿಸ್​ ರಸ್ತೆಗೆ ಬಂದಿಳಿದ ಕಾರಿಗೆ ಬೈಕ್​ ಸವಾರ ಡಿಕ್ಕಿ ಹೊಡೆದಿದ್ದಾನೆ.

ಬೆಂಗಳೂರಿನಿಂದ ಮೈಸೂರು ಕಡೆ ತೆರಳುತ್ತಿದ್ದ ಇನೋವಾ ಕಾರು, ಮುಖ್ಯ ರಸ್ತೆಯಿಂದ ಸರ್ವಿಸ್ ರಸ್ತೆಗೆ ತಿರುಗಿಸಿದಾಗ, ಸರ್ವಿಸ್ ರಸ್ತೆಯಲ್ಲಿ ಬಂದ ಬೈಕ್ ಸವಾರನು ಡಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಸವಾರ ಕಾರಿನ ಬಾನೆಟ್ ಮೇಲೆ ಹಾರಿ ಬಿದ್ದಿದ್ದು, ಅಪಘಾತದ ದೃಶ್ಯ ಪೆಟ್ರೋಲ್ ಬಂಕ್ ಕ್ಯಾಮರದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮಂಡ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನಷ್ಟು ಅಪಘಾತ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ