AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು-ಬೈಕ್ ನಡುವಿನ ಭೀಕರ ಅಪಘಾತ: ಬಾನೆಟ್ ಮೇಲೆ ಹಾರಿ ಬಿದ್ದ ಬೈಕ್ ಸವಾರ, ಭಯಾನಕ ದೃಶ್ಯ ವೈರಲ್

ತಾಲೂಕಿನ ಎಲೆಯೂರು ಸರ್ಕಲ್ ಬಳಿ ಇರುವ ಕಾಳೆಗೌಡ ಪೆಟ್ರೋಲ್ ಬಂಕ್ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು, ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಕಾರು-ಬೈಕ್ ನಡುವಿನ ಭೀಕರ ಅಪಘಾತ: ಬಾನೆಟ್ ಮೇಲೆ ಹಾರಿ ಬಿದ್ದ ಬೈಕ್ ಸವಾರ, ಭಯಾನಕ ದೃಶ್ಯ ವೈರಲ್
ರಸ್ತೆ ಅಪಘಾತದ ವಿಡಿಯೋ ವೈರಲ್​
ಕಿರಣ್ ಹನುಮಂತ್​ ಮಾದಾರ್
|

Updated on: Apr 10, 2023 | 10:01 AM

Share

ಮಂಡ್ಯ: ತಾಲೂಕಿನ ಎಲೆಯೂರು ಸರ್ಕಲ್ ಬಳಿ ಇರುವ ಕಾಳೆಗೌಡ ಪೆಟ್ರೋಲ್ ಬಂಕ್ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು, ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಹೌದು ಫೆಬ್ರವರಿಯಲ್ಲಿ ನಡೆದಿರುವ ಅಪಘಾತದ ವಿಡಿಯೋ ಇದೀಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ರಸ್ತೆಯಲ್ಲಿ ಪ್ರಯಾಣಿಸುತ್ತೇವೆ ಎಂದರೆ ಎಷ್ಟೇ ಜೋಪಾನವಾಗಿದ್ದರೂ ಕಮ್ಮಿಯೇ ಎನ್ನುವುದಕ್ಕೆ ಈ ದೃಶ್ಯ ನಮಗೆ ಸಾಕ್ಷಿಯಾಗಿದೆ. ಇಲ್ಲೊಬ್ಬ ವ್ಯಕ್ತಿ ಸರ್ವಿಸ್​ ರಸ್ತೆಯಲ್ಲಿ ಬರುವಾಗ, ಮುಖ್ಯ ರಸ್ತೆಯಿಂದ ಸರ್ವಿಸ್​ ರಸ್ತೆಗೆ ಬಂದಿಳಿದ ಕಾರಿಗೆ ಬೈಕ್​ ಸವಾರ ಡಿಕ್ಕಿ ಹೊಡೆದಿದ್ದಾನೆ.

ಬೆಂಗಳೂರಿನಿಂದ ಮೈಸೂರು ಕಡೆ ತೆರಳುತ್ತಿದ್ದ ಇನೋವಾ ಕಾರು, ಮುಖ್ಯ ರಸ್ತೆಯಿಂದ ಸರ್ವಿಸ್ ರಸ್ತೆಗೆ ತಿರುಗಿಸಿದಾಗ, ಸರ್ವಿಸ್ ರಸ್ತೆಯಲ್ಲಿ ಬಂದ ಬೈಕ್ ಸವಾರನು ಡಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಸವಾರ ಕಾರಿನ ಬಾನೆಟ್ ಮೇಲೆ ಹಾರಿ ಬಿದ್ದಿದ್ದು, ಅಪಘಾತದ ದೃಶ್ಯ ಪೆಟ್ರೋಲ್ ಬಂಕ್ ಕ್ಯಾಮರದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮಂಡ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನಷ್ಟು ಅಪಘಾತ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ