ಕಾರು-ಬೈಕ್ ನಡುವಿನ ಭೀಕರ ಅಪಘಾತ: ಬಾನೆಟ್ ಮೇಲೆ ಹಾರಿ ಬಿದ್ದ ಬೈಕ್ ಸವಾರ, ಭಯಾನಕ ದೃಶ್ಯ ವೈರಲ್

ತಾಲೂಕಿನ ಎಲೆಯೂರು ಸರ್ಕಲ್ ಬಳಿ ಇರುವ ಕಾಳೆಗೌಡ ಪೆಟ್ರೋಲ್ ಬಂಕ್ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು, ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಕಾರು-ಬೈಕ್ ನಡುವಿನ ಭೀಕರ ಅಪಘಾತ: ಬಾನೆಟ್ ಮೇಲೆ ಹಾರಿ ಬಿದ್ದ ಬೈಕ್ ಸವಾರ, ಭಯಾನಕ ದೃಶ್ಯ ವೈರಲ್
ರಸ್ತೆ ಅಪಘಾತದ ವಿಡಿಯೋ ವೈರಲ್​
Follow us
|

Updated on: Apr 10, 2023 | 10:01 AM

ಮಂಡ್ಯ: ತಾಲೂಕಿನ ಎಲೆಯೂರು ಸರ್ಕಲ್ ಬಳಿ ಇರುವ ಕಾಳೆಗೌಡ ಪೆಟ್ರೋಲ್ ಬಂಕ್ ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು, ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಹೌದು ಫೆಬ್ರವರಿಯಲ್ಲಿ ನಡೆದಿರುವ ಅಪಘಾತದ ವಿಡಿಯೋ ಇದೀಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ರಸ್ತೆಯಲ್ಲಿ ಪ್ರಯಾಣಿಸುತ್ತೇವೆ ಎಂದರೆ ಎಷ್ಟೇ ಜೋಪಾನವಾಗಿದ್ದರೂ ಕಮ್ಮಿಯೇ ಎನ್ನುವುದಕ್ಕೆ ಈ ದೃಶ್ಯ ನಮಗೆ ಸಾಕ್ಷಿಯಾಗಿದೆ. ಇಲ್ಲೊಬ್ಬ ವ್ಯಕ್ತಿ ಸರ್ವಿಸ್​ ರಸ್ತೆಯಲ್ಲಿ ಬರುವಾಗ, ಮುಖ್ಯ ರಸ್ತೆಯಿಂದ ಸರ್ವಿಸ್​ ರಸ್ತೆಗೆ ಬಂದಿಳಿದ ಕಾರಿಗೆ ಬೈಕ್​ ಸವಾರ ಡಿಕ್ಕಿ ಹೊಡೆದಿದ್ದಾನೆ.

ಬೆಂಗಳೂರಿನಿಂದ ಮೈಸೂರು ಕಡೆ ತೆರಳುತ್ತಿದ್ದ ಇನೋವಾ ಕಾರು, ಮುಖ್ಯ ರಸ್ತೆಯಿಂದ ಸರ್ವಿಸ್ ರಸ್ತೆಗೆ ತಿರುಗಿಸಿದಾಗ, ಸರ್ವಿಸ್ ರಸ್ತೆಯಲ್ಲಿ ಬಂದ ಬೈಕ್ ಸವಾರನು ಡಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಸವಾರ ಕಾರಿನ ಬಾನೆಟ್ ಮೇಲೆ ಹಾರಿ ಬಿದ್ದಿದ್ದು, ಅಪಘಾತದ ದೃಶ್ಯ ಪೆಟ್ರೋಲ್ ಬಂಕ್ ಕ್ಯಾಮರದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮಂಡ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನಷ್ಟು ಅಪಘಾತ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ